ಚಾಮರಾಜನಗರ : ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹನೂರು ತಾಲೂಕಿನ ರಾಮಪುರ ಹೋಬಳಿಯಲ್ಲಿ ನಡೆದಿದೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ 27 ವರ್ಷದ ಶಶಿ ಕುಮಾರ್ ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಂಗಿ ಮನೆ ಜಾತ್ರೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಹನೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ ವಿಂಗ್ ಕಮಾಂಡರ್ ಮೇಲೆ ಕಿಡಿಗೇಡಿಗಳಿಂದ ಮಾರಣಾಂತಿಕ ಹಲ್ಲೆ!

Author: Btv Kannada
Post Views: 234