ಬಳ್ಳಾರಿ : ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ರಾರಾವಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಮೂವರ ದಾರುಣ ಅಂತ್ಯವಾಗಿದೆ. ಭೀರಪ್ಪ (45), ಸುನೀಲ (26) ಮೃತ ದುರ್ದೈವಿಗಳು. ವಿನೋದ (14) ದುರ್ಧೈವಿಗಳು.
ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ದುರಂತ ಸಂಭವಿಸಿದೆ. ಮಳೆ ಬಂದಾಗ ಗಿಡದ ಆಶ್ರಯ ಪಡೆದಿದ್ದ ಇವರ ಮೇಲೆ ಯಮನಂತೆ ಬಂದು ಸಿಡಿಲು ಅಪ್ಪಳಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಿರಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.
ಇದನ್ನೂ ಓದಿ : ‘ಸಿಂಧೂರ’ವೇ ಪಾಕಿಸ್ತಾನಕ್ಕೆ ಲಕ್ಷ್ಮಣ ರೇಖೆ.. ಗಡಿ ದಾಟಿ ಬಂದರೆ ನುಗ್ಗಿ ಹೊಡೀತೀವಿ – ಪ್ರಧಾನಿ ಮೋದಿ ಮತ್ತೆ ಗುಡುಗು!

Author: Btv Kannada
Post Views: 186