ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಬೆಂಗಳೂರಿನ ನಾಲ್ಕು ಕಡೆ NIA ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ್ದ ಇಬ್ಬರು ಶಂಕಿತರ ಜೊತೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಕಾರ್ಯಾಚರಣೆ ವೇಳೆ NIA ಅಧಿಕಾರಿಗಳು ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದಾರೆ. ಈಗಾಗಲೇ NIA ಅಧಿಕಾರಿಗಳು ಕೆಫೆ ಸ್ಪೋಟದ ರೂವಾರಿಗಳನ್ನು ಅರೆಸ್ಟ್ ಮಾಡಿದ್ದು, ಬಂಧಿತರು ಕೊಟ್ಟ ಮಾಹಿತಿ ಮೇಲೆ ನಾಲ್ಕು ಕಡೆ ರೇಡ್ ಮಾಡಿದ್ದಾರೆ.
ಇದನ್ನೂ ಓದಿ : ದೀಪಿಕಾ ಪಡುಕೋಣೆ ಬಾಡಿಗೆ ತಾಯ್ತನದ ಗಾಸಿಪ್ಗೆ ಬ್ರೇಕ್ : ಬೇಬಿ ಬಂಪ್ ವಿಡಿಯೋ ವೈರಲ್..!
Post Views: 27