ಬಳ್ಳಾರಿ : ಮಹಾನಗರ ಪಾಲಿಕೆಯ ನೂತನ ಮೆಯರ್ ಆಗಿ ಬಿ. ಶ್ವೇತಾ ಆಯ್ಕೆಯಾಗಿದ್ಧಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ. ಶ್ವೇತಾಗೆ ಭರ್ಜರಿ ಜಯವಾಗಿದೆ. ಬಿ. ಶ್ವೇತಾ ಬಳ್ಳಾರಿಯ 31 ನೇ ವಾರ್ಡಿನ ಪಾಲಿಕೆ ಸದಸ್ಯೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಹನುಮಂತ ಗುಡಿಗಂಟಿ ಗೆ ಸೋಲು ಎದುರಾಗಿದೆ.
ಕಾಂಗ್ರೆಸ್ ನ ಬಿ. ಶ್ವೇತಾ ಗೆ 29 ಮತ ಪಡೆದರೆ ಹನುಮಂತ ಗುಡಿಗುಂಟಿಗೆ 12 ಮತ ಪಡೆದರು. ಬಿಜೆಪಿಯ ಒಬ್ಬ ಸದಸ್ಯೆ ಅನಾರೋಗ್ಯ ಹಿನ್ನೆಲೆ ಗೈರು. ಚುನಾವಣೆಯಲ್ಲಿ ಜಿಲ್ಲಾ ಸಚಿವ ನಾಗೇಂದ್ರ, ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್, ಶಾಸಕ ಭರತ್ ರೆಡ್ಡಿ ಮತ ಚಲಾಯಿಸಿದರು.
ಇದನ್ನೂ ಓದಿ : ಮಗನನ್ನು ಕೊಲ್ಲುವ ಉದ್ದೇಶವಿರಲಿಲ್ಲ; ಸುಚನಾ ಸೇಠ್.. – BTV Kannada
Post Views: 739