Download Our App

Follow us

Home » ಜಿಲ್ಲೆ » ಬೆಂಗಳೂರಿನ ಟೌನ್​​ ಹಾಲ್​ ಮುಂಭಾಗ ಹೈಡ್ರಾಮಾ – ಗಣೇಶ ಮೂರ್ತಿ ಸಮೇತ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು ..!

ಬೆಂಗಳೂರಿನ ಟೌನ್​​ ಹಾಲ್​ ಮುಂಭಾಗ ಹೈಡ್ರಾಮಾ – ಗಣೇಶ ಮೂರ್ತಿ ಸಮೇತ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು ..!

ಬೆಂಗಳೂರು : ನಾಗಮಂಗಲ ನಗರದಲ್ಲಿ ಬುಧವಾರ ರಾತ್ರಿ ಗಣಪತಿ ವಿಸರ್ಜನೆಯ ಮೆರವಣಿಗೆ ಮೇಲೆ ನಡೆಸಿದ ದಾಳಿ ಖಂಡಿಸಿ ಇಂದು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರಿನ ಟೌನ್​​ ಹಾಲ್​ ಮುಂಭಾಗ ಪ್ರತಿಭಟನೆ ನಡೆಸಿದವು. ಈ ವೇಳೆ ಪೊಲೀಸರು ಗಣೇಶ ಮೂರ್ತಿ ಸಮೇತ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಅನುಮತಿ ಪಡೆಯದೇ ಟೌನ್​ ಹಾಲ್​ ಮುಂಭಾಗ ಪ್ರೊಟೆಸ್ಟ್ ನಡೆಸುತ್ತಿದ್ದರು. ಗಣೇಶನ ಮೂರ್ತಿ ತಂದು ಪ್ರತಿಭಟನೆ ಮಾಡ್ತಿದ್ದ ಕಾರ್ಯಕರ್ತರು ನಾಗಮಂಗಲದಲ್ಲಿ ಬೆಂಕಿ ಹಚ್ಚಿದವರನ್ನು ಅರೆಸ್ಟ್ ಮಾಡುವಂತೆ ಆಗ್ರಹಿಸಿದ್ದಾರೆ.

ಪ್ರತಿಭಟನಾಕಾರರನ್ನು ತೆರವು ಮಾಡಲು ಪೊಲೀಸರು ಬಂದಿದ್ದಾರೆ. ಈ ವೇಳೆ ಪ್ರತಿಭಟನಾಕಾರರು, ಕೈನಲ್ಲಿ ಗಣೇಶ ಮೂರ್ತಿ ಹಿಡಿದು ವಾಗ್ವಾದಕ್ಕಿದ್ದಾರೆ. ಗಣೇಶ ಮೂರ್ತಿಗಳ ತಳ್ಳಾಟ-ನೂಕಾಟದ ಮಧ್ಯೆ ಪೊಲೀಸರು ಕೊನೆಗೆ ಗಣೇಶ ಮೂರ್ತಿ ಸಮೇತ ಕಾರ್ಯಕರ್ತರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : ನಾಗಮಂಗಲ ಗಲಭೆಯಲ್ಲಿ ಇನ್ಸ್​ಪೆಕ್ಟರ್​​​ ನಿರ್ಲಕ್ಷ್ಯ ಕಾಣುತ್ತಿದೆ – ಸಚಿವ ಡಾ.ಜಿ ಪರಮೇಶ್ವರ್..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here