Download Our App

Follow us

Home » ಅಪರಾಧ » ಬೆಳಗಾವಿ : 9 ನವಿಲುಗಳಿಗೆ ವಿಷದ ಕಾಳು ಹಾಕಿ ಕೊಂದ ದುಷ್ಕರ್ಮಿಗಳು..!

ಬೆಳಗಾವಿ : 9 ನವಿಲುಗಳಿಗೆ ವಿಷದ ಕಾಳು ಹಾಕಿ ಕೊಂದ ದುಷ್ಕರ್ಮಿಗಳು..!

ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ದುಷ್ಕರ್ಮಿಗಳು ರಾಷ್ಟ್ರಪಕ್ಷಿ ನವಿಲುಗಳಿಗೆ ವಿಷದ ಕಾಳು ಹಾಕಿ ಕೊಂದಿದ್ದಾರೆ.

9 ನವಿಲುಗಳಿಗೆ ವಿಷದ ಕಾಳುಗಳನ್ನು ಹಾಕಿ ಮಾಂಸಕ್ಕಾಗಿ ಕೊಲ್ಲಲಾಗಿದೆ. ಗ್ರಾಮಸ್ಥರ ಇದನ್ನು ಗಮನಿಸಿ ಹಿಡಿಯಲು ಹೋದಾಗ ಕೃಷ್ಣಾ ನದಿಗೆ ಹಾರಿ ಖದೀಮರು ಪರಾರಿಯಾಗಿದ್ದಾರೆ.

ಕೃಷ್ಣಾ ನದಿ ದಡದ ಆಚೆಗೆ ಬೈಕ್ ನಿಲ್ಲಿಸಿ ನವಿಲುಗಳನ್ನು ಕೊಲ್ಲಲು ಇವ್ರೆಲ್ಲಾ ಬಂದಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಂಜರಿ ಗ್ರಾಮಸ್ಥರು ಮಾಹಿತಿ ನೀಡಿದ್ದು, ನವಿಲುಗಳ ಮರಣೋತ್ತರ ಪರೀಕ್ಷೆ ನಡೆಸಲಾಗ್ತಿದೆ.

ಇದನ್ನೂ ಓದಿ : ಜೈಲಲ್ಲಿ ಕುಳಿತು ಆತ್ಮಾಹುತಿ ದಾಳಿಗೆ ಸಂಚು ಪ್ರಕರಣ : 8 ಮಂದಿ ಶಂಕಿತ ಉಗ್ರರ ಮೇಲೆ NIA ಚಾರ್ಜ್​ ಶೀಟ್​..!

Leave a Comment

DG Ad

RELATED LATEST NEWS

Top Headlines

ದರ್ಶನ್​ಗೆ ಮತ್ತೊಂದು ಸಂಕಷ್ಟ – ಪ್ರೊಡ್ಯೂಸರ್ ಭರತ್​​​ಗೆ ಬೆದರಿಕೆ ಹಾಕಿದ್ದ ಕೇಸ್​ಗೆ ಮರುಜೀವ.. NCR ದಾಖಲು..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆಯಲು ಕಷ್ಟಪಡುತ್ತಿರುವಾಗಲೇ ನಟ ದರ್ಶನ್​ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಹಿಂದೆ ಯಂಗ್​ ಪ್ರೊಡ್ಯೂಸರ್ ಭರತ್​ಗೆ ಬೆದರಿಕೆ ಹಾಕಿದ್ದ

Live Cricket

Add Your Heading Text Here