Download Our App

Follow us

Home » ಅಪರಾಧ » ಬೆಂಗಳೂರು : ಮದುವೆಯಾಗಿ ಎರಡೇ ವರ್ಷದಲ್ಲಿ ಆ*ತ್ಮಹ*ತ್ಯೆಗೆ ಶರಣಾದ ಗೃಹಿಣಿ..!

ಬೆಂಗಳೂರು : ಮದುವೆಯಾಗಿ ಎರಡೇ ವರ್ಷದಲ್ಲಿ ಆ*ತ್ಮಹ*ತ್ಯೆಗೆ ಶರಣಾದ ಗೃಹಿಣಿ..!

ಬೆಂಗಳೂರು : ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಾಜಗೋಪಾಲನಗರದಲ್ಲಿ ನಡೆದಿದೆ. 22 ವರ್ಷದ ಕಾವ್ಯ ನೇಣಿಗೆ ಶರಣಾದ ಮಹಿಳೆಯಾಗಿದ್ದಾರೆ.

ರಾಜಗೋಪಾಲ ನಗರದ ಮೋಹನ್ ಥಿಯೇಟರ್ ಸಮೀಪದ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಕುಣಿಗಲ್​​ನ ಕಾವ್ಯರನ್ನು ಎರಡು ವರ್ಷದ ಹಿಂದೆ ಪ್ರವೀಣ್ ಎಂಬಾತನ ಜತೆ ಮದ್ವೆ ಮಾಡಲಾಗಿತ್ತು. ದಂಪತಿಗೆ ಒಂದು ವರ್ಷದ ಮಗುವೂ ಇದೆ.

ರಾಜಗೋಪಾಲ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ಪರಿಶೀಲನೆ ಮಾಡಿದ್ದಾರೆ. ರಾಜಗೋಪಾಲ ನಗರ ಪೋಲಿಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : MLA ನಾ.ರಾ.ಭರತ್​ ರೆಡ್ಡಿ ಮೇಲೆ ಮುಂದುವರೆದ ED ರೇಡ್​..!

Leave a Comment

DG Ad

RELATED LATEST NEWS

Top Headlines

ಕೈಲಾಸ್​ ಸಂಗೀತ್ ಟ್ರಸ್ಟ್​​​ ನೇತೃತ್ವದಲ್ಲಿ ಮೇರು ಸಂಗೀತಗಾರ ಆಚಾರ್ಯ ಪಂಡಿತ್ ಬೀಮಲೇಂದು ಮುಖರ್ಜಿ ಶತಮಾನೋತ್ಸವ..!

ಬೆಂಗಳೂರು : ಮೇರು ಸಂಗೀತಗಾರ ಆಚಾರ್ಯ ಪಂಡಿತ್ ಬೀಮಲೇಂದು ಮುಖರ್ಜಿ ಅವರ ಶತಮಾನೋತ್ಸವ ಅಂಗವಾಗಿ ಶಾಸ್ತ್ರೀಯ ಸಂಗೀತ ಸಂಜೆ ನೆರವೇರಿತು. ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್​ನಲ್ಲಿ ಏರ್ಪಡಿಸಿದ್ದ

Live Cricket

Add Your Heading Text Here