Download Our App

Follow us

Home » ಮೆಟ್ರೋ » ಬೆಂಗಳೂರು : ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹ*ತ್ಯೆ..!

ಬೆಂಗಳೂರು : ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹ*ತ್ಯೆ..!

ಬೆಂಗಳೂರು : ನೈಸ್​ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 20 ವರ್ಷದ ಯುವತಿ ಅಂಜನಾ, ಕೋಣನಕುಂಟೆಯ 25 ವರ್ಷದ ಯುವಕ ಶ್ರೀಕಾಂತ್ ಸಾವನ್ನಪ್ಪಿರುವ​ ದುರ್ದೈವಿಗಳು.

ಈ ಜೋಡಿ ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸ್ತಿದ್ದರು. ತಲಘಟ್ಟಪುರ ಸಮೀಪದ ಅಂಜನಾಪುರದಲ್ಲಿ ಯುವತಿ ಅಂಜನಾ ವಾಸವಿದ್ದಳು. ಕೋಣನಕುಂಟೆಯಲ್ಲಿ ಯುವಕ ಶ್ರೀಕಾಂತ್ ವಾಸವಿದ್ದ. ಇವರಿಬ್ಬರ ಪ್ರೀತಿಗೆ ಅಂಜನಾ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಪ್ರೇಮಿಗಳು ಜುಲೈ 1ರಂದು ನಾಪತ್ತೆಯಾಗಿದ್ದರು. ಈ ಹಿನ್ನಲೆ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು.

ಇದೀಗ ಈ ಪ್ರೇಮಿಗಳು ನೈಸ್​ ರಸ್ತೆ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಅಂಜನಾ, ಶ್ರೀಕಾಂತ್​ ಸಾವು ಭಾರೀ ಅನುಮಾನಕ್ಕೆ ಕಾರಣವಾಗಿದ್ದು, ತನಿಖೆ ಮುಂದುವರೆದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಇದನ್ನೂ ಓದಿ : ಮೈಮುಲ್ ಅಧ್ಯಕ್ಷ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಕೊಟ್ಟ ಪಿಎಂ ಪ್ರಸನ್ನ – ಪಶುಸಂಗೋಪನಾ ಸಚಿವರ ಕಿರುಕುಳಕ್ಕೆ ರಿಸೈನ್ ಮಾಡಿದ್ರಾ

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here