Download Our App

Follow us

Home » ಅಪರಾಧ » ಬೆಂಗಳೂರು : ಕೌಟುಂಬಿಕ ಕಲಹ ಶಂಕೆ – ಪತಿಯಿಂದಲೇ ಪತ್ನಿಯ ಭೀಕರ ಕೊಲೆ..!

ಬೆಂಗಳೂರು : ಕೌಟುಂಬಿಕ ಕಲಹ ಶಂಕೆ – ಪತಿಯಿಂದಲೇ ಪತ್ನಿಯ ಭೀಕರ ಕೊಲೆ..!

ಬೆಂಗಳೂರು : ನಗರದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಂಡನೇ ಮಡದಿಯನ್ನು ಬರ್ಬರವಾಗಿ ಹತ್ಯೆ ಮಾಡಿರು ಘಟನೆ ನಡೆದಿದೆ. ಶಾಂತಕುಮಾರ್ ಎಂಬಾತ ಪತ್ನಿ ದಿವ್ಯಾಳನ್ನು ಕೊಲೆ ಮಾಡಿದ್ದಾನೆ. ಕೌಟುಂಬಿಕ ಕಲಹ ಹಿನ್ನಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ನಿನ್ನೆ ರಾತ್ರಿ 9.45ರ ಸುಮಾರಿಗೆ ಕೊಲೆ ನಡೆದಿದ್ದು, ಚಾಕುವಿನಿಂದ ‌ಇರಿದು ಕೊಲೆ ಮಾಡಿರುವ ಪತಿ ಶಾಂತಕುಮಾರ್​​​ ಪರಾರಿಯಾಗಿದ್ದಾನೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಕೇಸ್​ ದಾಖಲು ಮಾಡಿಕೊಂಡಿದ್ದಾರೆ. ಆರೋಪಿ ಶಾಂತಕುಮಾರ್​ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ..!

Leave a Comment

DG Ad

RELATED LATEST NEWS

Top Headlines

ಬಂಧಿತ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ.. ಕೆಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್..!

ಬೆಂಗಳೂರು : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಮಾಂಸದ ಬಾಕ್ಸ್‌ಗಳನ್ನು ತುಂಬಿರುವ ವಾಹನವನ್ನು ತಡೆದು ನಿನ್ನೆ

Live Cricket

Add Your Heading Text Here