Download Our App

Follow us

Home » ಅಪರಾಧ » ದರ್ಶನ್​ ಹಲ್ಲೆ ಮಾಡಿದ ಯುವಕನ ಶವ ಮೋರಿಯಲ್ಲಿ ಪತ್ತೆ..!

ದರ್ಶನ್​ ಹಲ್ಲೆ ಮಾಡಿದ ಯುವಕನ ಶವ ಮೋರಿಯಲ್ಲಿ ಪತ್ತೆ..!

ನಟ ದರ್ಶನ್​ ಅರೆಸ್ಟ್​ ಆಗಿದ್ದಾರೆ. ಯುವಕನೋರ್ವನನ್ನು ಹಲ್ಲೆ ಮಾಡಿ ಕೊಲೆ ಮಾಡಿದ ಆರೋಪ ಅವರ ಮೇಲೆ ಕೇಳಿಬಂದಿದೆ. ಕೇವಲ್ ರಾಮ್ ದೋರ್ ಜಿ ಎಂಬವರು ನೀಡಿರುವ ದೂರಿನ ಅನ್ವಯ ಎಫ್ಐಆರ್ ದಾಖಲಾಗಿದೆ. ಈ ಕಾರಣಕ್ಕೆ ​ನಟ ದರ್ಶನ್ ಬಂಧಿಸಲಾಗಿದೆ.

ಕೊಲೆಯಾಗಿರುವ ವ್ಯಕ್ತಿಯನ್ನ ರೇಣುಕಾಸ್ವಾಮಿ ಎಂದು ಗುರುತಿಸಲಾಗಿದೆ. ಸತ್ವ ಅನುಗ್ರಹ ಅಪಾರ್ಟ್ ಮೆಂಟ್​ನ ಮುಂಭಾಗದಲ್ಲಿರುವ ಮೋರಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಅಪರಿಚಿತ ಶವ ಪತ್ತೆ ಸಂಬಂಧ ಅಪಾರ್ಟ್ ಮೆಂಟ್ ಸೆಕ್ಯೂರಿಟಿ ಗಾರ್ಡ್ ದೂರು ನೀಡಿದ್ದರು.

30 ರಿಂದ 35 ವರ್ಷದ ವ್ಯಕ್ತಿ ಶವ ಪತ್ತೆಯಾಗಿದೆ ಎಂದು ಸೆಕ್ಯೂರಿಟಿ ಗಾರ್ಡ್ ದೂರು ನೀಡಿದ್ದರು. ಮೃತ ವ್ಯಕ್ತಿಯ ಕಿವಿಗೆ ಹಾಗೂ ತಲೆಗೆ ಗಂಭೀರ ಗಾಯ ಆಗಿತ್ತು. ಪೊಲೀಸರು ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ನಡೆಸಿ ವೈದ್ಯರ ವರದಿ ಪಡೆದಿದ್ದರು. ಮುಖ, ತಲೆ ಹಾಗೂ ಕಿವಿಗೆ ತೀವ್ರವಾದ ಹಲ್ಲೆಯಾಗಿರೋದು ತಿಳಿದುಬಂದಿತ್ತು.

ಇದನ್ನೂ ಓದಿ : ಪವಿತ್ರಗೌಡಗಾಗಿ ಕೊಲೆಗಡುಕ ಆದ್ರಾ ನಟ ದರ್ಶನ್​..!?

 

Leave a Comment

DG Ad

RELATED LATEST NEWS

Top Headlines

ಬಂಧಿತ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ.. ಕೆಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್..!

ಬೆಂಗಳೂರು : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಮಾಂಸದ ಬಾಕ್ಸ್‌ಗಳನ್ನು ತುಂಬಿರುವ ವಾಹನವನ್ನು ತಡೆದು ನಿನ್ನೆ

Live Cricket

Add Your Heading Text Here