Download Our App

Follow us

Home » ರಾಜಕೀಯ » ಸಂಡೂರು ಬೈ ಎಲೆಕ್ಷನ್ – ತುಕಾರಾಂ ಪತ್ನಿ ಅನ್ನಪೂರ್ಣಗೆ ಕಾಂಗ್ರೆಸ್​ ಟಿಕೆಟ್..!

ಸಂಡೂರು ಬೈ ಎಲೆಕ್ಷನ್ – ತುಕಾರಾಂ ಪತ್ನಿ ಅನ್ನಪೂರ್ಣಗೆ ಕಾಂಗ್ರೆಸ್​ ಟಿಕೆಟ್..!

ಬಳ್ಳಾರಿ : ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಆದ ಬೆನ್ನಲ್ಲೇ ರಾಜಕೀಯ ರಂಗೇರಿದ್ದು, ಇದೀಗ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಡೂರು ವಿಧಾನಸಭಾ ಕ್ಷೇತ್ರದಿಂದ ಇ.ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಂ ಅವರಿಗೆ ಟಿಕೆಟ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ ಇಂದು ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಲಾಗುತ್ತದೆ. ನಮ್ಮ ಅಧ್ಯಕ್ಷರು ಅಲ್ಲೇ ಇದ್ದಾರೆ. ಅವರೇ ತೀರ್ಮಾನ ಮಾಡುತ್ತಾರೆ. ಮಾಜಿ ಸಂಸದ ಡಿಕೆ ಸುರೇಶ್ ಹೆಸರು ಚರ್ಚೆಯಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ : ಕೇಂದ್ರ ಸಚಿವ ಕುಮಾರಸ್ವಾಮಿಗೆ ತಪ್ಪದ ಸಂಕಷ್ಟ – ಹೆಚ್​ಡಿಕೆ ಜಾಮೀನು ರದ್ದು ಕೋರಿ SIT ಅರ್ಜಿ..!

Leave a Comment

DG Ad

RELATED LATEST NEWS

Top Headlines

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿದ ಹೈಕೋರ್ಟ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿಕೆ ಮಾಡಿದೆ. ನಟ ದರ್ಶನ್

Live Cricket

Add Your Heading Text Here