Download Our App

Follow us

Home » ರಾಷ್ಟ್ರೀಯ » ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆಗೆ ಕೇಂದ್ರ ಸರ್ಕಾರ ಅಸ್ತು – ಹೊಸ ಪಿಂಚಣಿ ನೀತಿಯಲ್ಲಿ ಏನಿದೆ?

ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆಗೆ ಕೇಂದ್ರ ಸರ್ಕಾರ ಅಸ್ತು – ಹೊಸ ಪಿಂಚಣಿ ನೀತಿಯಲ್ಲಿ ಏನಿದೆ?

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಹೊಸ ಪಿಂಚಣಿ ಯೋಜನೆ ‘ಏಕೀಕೃತ ಪಿಂಚಣಿ ಯೋಜನೆ‘ಗೆ (ಯುಪಿಎಸ್) ಅನುಮೋದನೆ ನೀಡಿದೆ. ನಿನ್ನೆ ರಾತ್ರಿ ನಡೆದ ಕೇಂದ್ರ ಕ್ಯಾಬಿನೆಟ್ ಸಭೆಯಲ್ಲಿ UPSಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. 25 ವರ್ಷ ಕೆಲಸ ಮಾಡುವ ನೌಕರರಿಗೆ ಪೂರ್ಣ ಪಿಂಚಣಿ ಸಿಗಲಿದೆ ಎಂದು ಸರ್ಕಾರ ಹೇಳಿದೆ. ಯುಪಿಎಸ್ ಯೋಜನೆಯಿಂದ 23 ಲಕ್ಷ ಕೇಂದ್ರ ನೌಕರರು ಪ್ರಯೋಜನ ಪಡೆಯಲಿದ್ದಾರೆ. ಈ ಯೋಜನೆಯು 2025ರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ.

ಹೊಸ ಪಿಂಚಣಿ ನೀತಿಯಲ್ಲಿ ಏನಿದೆ?

  • 25 ವರ್ಷ ಸರ್ವೀಸ್​ಗೆ 50% ಪೆನ್ಷನ್
  • ಪಿಂಚಣಿದಾರ ಮೃತಪಟ್ಟರೆ, ಕುಟುಂಬಕ್ಕೆ ಪಿಂಚಣಿಯ 60%
  • 10 ವರ್ಷಗಳ ನಂತರ ಕೆಲಸ ಬಿಟ್ಟರೆ 10,000 ರೂಪಾಯಿ ಪಿಂಚಣಿ
  • ಕೇಂದ್ರ ಸರ್ಕಾರಿ ನೌಕರರಿಗೆ ಹಣದುಬ್ಬರ ಸೂಚ್ಯಂಕದ ಲಾಭ
  • ಪ್ರತಿ ಆರು ತಿಂಗಳ ಸೇವೆಗೆ, ನಿವೃತ್ತಿಯ ನಂತರ ಮಾಸಿಕ ಸಂಬಳದ 1/10 ಭಾಗ

ಇದನ್ನೂ ಓದಿ : ಬೆಂಗಳೂರಿಗರನ್ನು ಬೆಚ್ಚಿಬೀಳಿಸಿದ ಬಾಲಕಿಯರ ಡಬಲ್ ಮರ್ಡರ್ – ಮಲತಂದೆಯಿಂದಲೇ ಹೆಣ್ಮಕ್ಕಳ ಬರ್ಬರ ಹತ್ಯೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here