Download Our App

Follow us

Home » ರಾಜಕೀಯ » ಮುಡಾ ಸಂಕಷ್ಟ ಹೊತ್ತಲ್ಲೇ ಚಾಮುಂಡಿಗೆ ಸಿಎಂ ಸಿದ್ದು ಮೊರೆ..!

ಮುಡಾ ಸಂಕಷ್ಟ ಹೊತ್ತಲ್ಲೇ ಚಾಮುಂಡಿಗೆ ಸಿಎಂ ಸಿದ್ದು ಮೊರೆ..!

ಮೈಸೂರು : ಮುಡಾ ಸಂಕಷ್ಟ ಎದುರಿಸುತ್ತಿರುವ ಹೊತ್ತಲ್ಲೇ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿಯ ಮೊರೆ ಹೋಗಲಿದ್ದಾರೆ. ಸಿಎಂ ಸಿದ್ದು ಇಂದು ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದು, ಅಮಾವಾಸ್ಯೆ ಪೂಜೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

ಹೈಕೋರ್ಟ್​ನಲ್ಲಿ ತಾತ್ಕಾಲಿಕ ರಿಲೀಫ್​ ಸಿಕ್ಕಿರೋದ್ರಿಂದ ಇದೀಗ ಸಿಎಂ ಸಿದ್ದರಾಮಯ್ಯ ನಿರಾಳವಾಗಿದ್ದಾರೆ. ನಿನ್ನೆಯೇ ಮೈಸೂರಿಗೆ ತೆರಳಬೇಕಿದ್ದ ಸಿಎಂ ಸಿದ್ದರಾಮಯ್ಯ ಹೈಕೋರ್ಟ್​ನಲ್ಲಿ ಕೇಸ್ ಇದ್ದ ಕಾರಣ ಸಂಜೆ ನಂತರ ಪ್ರಯಾಣ ಬೆಳೆಸಿದ್ದಾರೆ. ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಬೆಳಗ್ಗೆ 10 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಲಿದ್ದು, ಈ ವೇಳೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಭೆ ಕೂಡ ಮಾಡಲಿದ್ದಾರೆ.

ಇದನ್ನೂ ಓದಿ : ಬೆಂಗಳೂರು : ಕಾರಿಗೆ BMTC ಬಸ್​ ಡಿಕ್ಕಿ – ಕೂದಲೆಳೆಯಲ್ಲಿ ಪಾರಾದ ಡೆಲಿವರಿ ಬಾಯ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here