ಚಿಕ್ಕಬಳ್ಳಾಪುರ : ಜಿಲ್ಲೆಯ ಮಂಚೇನಹಳ್ಳಿ ತಾಲ್ಲೂಕು ಕೇಂದ್ರದಲ್ಲಿ KSRTC ಬಸ್ ಧಗಧಗನೆ ಹೊತ್ತಿ ಉರಿದ ಘಟನೆ ನಡೆದಿದೆ. ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ.
ಕೆಎಸ್ಆರ್ಟಿಸಿ ಬಸ್ ಗೌರಿಬಿದನೂರುನಿಂದ ಚಿಕ್ಕಬಳ್ಳಾಪುರಕ್ಕೆ ಬರುತ್ತಿತ್ತು. ಈ ವೇಳೆ ಬಸ್ನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದಿದೆ. ದೃಷ್ಟವಶಾತ್ ದುರಂತದಲ್ಲಿ ಪ್ರಯಾಣಿಕರು ಪಾರಾಗಿದ್ದಾರೆ. ಹದಗೆಟ್ಟ ಬಸ್ಗಳ ವ್ಯವಸ್ಥೆಯಿಂದ ನಾಗರೀಕರು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ : ‘ಇನ್ನು ನನ್ನ ಕೈಯಲ್ಲಿ ಆಗೋದಿಲ್ಲ’ – ಆಡಕ್ಕಾಗದೆ ಕಂಬಕ್ಕೆ ತಲೆ ಚಚ್ಚಿಕೊಂಡ ಚೈತ್ರಾ..!
Post Views: 489