Download Our App

Follow us

Home » ಜಿಲ್ಲೆ » ಕರ್ತವ್ಯ ಲೋಪ ಎಸಗಿದ ಹಿನ್ನೆಲೆ ಚಿತ್ರದುರ್ಗ ಜೈಲರ್ ಸಸ್ಪೆಂಡ್​..!

ಕರ್ತವ್ಯ ಲೋಪ ಎಸಗಿದ ಹಿನ್ನೆಲೆ ಚಿತ್ರದುರ್ಗ ಜೈಲರ್ ಸಸ್ಪೆಂಡ್​..!

ಚಿತ್ರದುರ್ಗ : ಕರ್ತವ್ಯ ಲೋಪ ಎಸಗಿದ ಹಿನ್ನೆಲೆ ಚಿತ್ರದುರ್ಗದ ಜೈಲರ್​​ನ್ನು ಸಸ್ಪೆಂಡ್​ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲಾ ಕಾರಾಗೃಹ ಜೈಲರ್ ಶ್ರೀಮಂತಗೌಡ ಪಾಟೀಲ್​​ನ್ನು ಅಮಾನತು ಮಾಡುವಂತೆ ಕಾರಾಗೃಹ ಮಹಾ ನಿರ್ದೇಶಕಿ ಮಾಲಿನಿ ಕೃಷ್ಣಮೂರ್ತಿ ಆದೇಶ ನೀಡಿದ್ದಾರೆ.

ಖೈದಿಗಳ ಸಂಬಂಧಿಕರ ಸಂದರ್ಶನದ ವೇಳೆ ಜೈಲರ್ ಹಣ ತೆಗೆದುಕೊಂಡಿವ ಆರೋಪ ಕೇಳಿಬಂದಿದ್ದು, ಅಷ್ಟೇ ಅಲ್ಲದೆ ಜೈಲಿನಲ್ಲಿ ಗಲಾಟೆ ನಡೆದ ವೇಳೆ ಶಿಸ್ತು ಕ್ರಮ ಜರುಗಿಸಿಲ್ಲ ಎಂಬ ಆರೋಪವೂ ವ್ಯಕ್ತವಾಗಿದೆ. ಜೈಲಿನಲ್ಲಿ ಕೆಲ ಆರೋಪಿಗಳು, ಆರೋಪಿ ಚಂದ್ರಪ್ಪ ಎಂಬಾತನ ಮೇಲೆ ಹಲ್ಲೆ ನಡೆಸಿದ್ದರು.

ಹಲ್ಲೆ ನಡೆಸಿದವರ ವಿರುದ್ದ ಕ್ರಮ ಜರುಗಿಸಿಲ್ಲ ಎಂದು ಚಂದ್ರಪ್ಪ ಆರೋಪ ಮಾಡಿದ್ದು, ಈ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿರುವ ಹಿನ್ನೆಲೆ ಜೈಲರ್​​ನ್ನು​ ಸಸ್ಪೆಂಡ್​ ಮಾಡಿದ್ದಾರೆ.

ಇದನ್ನೂ ಓದಿ : ರಾಹುಲ್​ ಗಾಂಧಿ ಮತಬೇಟೆ ಬೆನ್ನಲ್ಲೇ ಕೇಸರಿ ನಾಯಕರ ಅಬ್ಬರ – ಏ.23, 24 ರಂದು ರಾಜ್ಯದಲ್ಲಿ ಅಮಿತ್​ ಶಾ, ಯೋಗಿ ಆದಿತ್ಯನಾಥ್ ಪ್ರಚಾರ..!

Leave a Comment

DG Ad

RELATED LATEST NEWS

Top Headlines

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

ಪ್ಯಾರಿಸ್ : ಪ್ಯಾರಾಲಿಂಪಿಕ್ಸ್​ನಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಎಫ್​41 ಸ್ಪರ್ಧೆಯಲ್ಲಿ ಭಾರತದ ಜಾವೆಲಿನ್ ಎಸೆತಗಾರ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್‌ ದೂರಕ್ಕೆ

Live Cricket

Add Your Heading Text Here