Download Our App

Follow us

Home » ಜಿಲ್ಲೆ » ಚಿತ್ರದುರ್ಗ : ಶಾಲೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ 8ನೇ ತರಗತಿ ವಿದ್ಯಾರ್ಥಿ..!

ಚಿತ್ರದುರ್ಗ : ಶಾಲೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ 8ನೇ ತರಗತಿ ವಿದ್ಯಾರ್ಥಿ..!

ಚಿತ್ರದುರ್ಗ : ಶಾಲೆಯ ಕೊಠಡಿಯಲ್ಲಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದ ಹಿರಿಯೂರು ತಾಲೂಕಿನ ಉಡುವಳ್ಳಿ ನವೋದಯ ಶಾಲೆಯಲ್ಲಿ ನಡೆದಿದೆ. ಹೊಳಲ್ಕೆರೆ ತಾಲ್ಲೂಕಿನ ಕೆಂಗುಂಟೆ ಗ್ರಾಮದ ನಿವಾಸಿ 13 ವರ್ಷದ ಪ್ರೇಮ ಸಾಗರ ನೇಣಿಗೆ ಶರಣಾದ ಬಾಲಕ.

ಮೃತ ವಿದ್ಯಾರ್ಥಿಯು 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಸೀನಿಯರ್ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಇನ್ನು ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಆ.15ಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ ತೆರೆಗೆ..! 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here