Download Our App

Follow us

Home » ರಾಜಕೀಯ » ಅಶೋಕ್​ ರಾಜೀನಾಮೆ ಕೊಡಲಿ, ತಪ್ಪು ಮಾಡದ ನನ್ನಿಂದ ರಾಜೀನಾಮೆ ಯಾಕ್ ಕೇಳ್ತಾರೆ – ಸಿಎಂ ಸಿದ್ದು..!

ಅಶೋಕ್​ ರಾಜೀನಾಮೆ ಕೊಡಲಿ, ತಪ್ಪು ಮಾಡದ ನನ್ನಿಂದ ರಾಜೀನಾಮೆ ಯಾಕ್ ಕೇಳ್ತಾರೆ – ಸಿಎಂ ಸಿದ್ದು..!

ರಾಯಚೂರು : ನಾನು ತಪ್ಪು ಮಾಡಿದ್ದೀನಿ ಅಂತಾ ಕೋರ್ಟ್​ ಹೇಳಿದೆಯಾ..? ತಪ್ಪು ಮಾಡದೇ ನಾನ್ಯಾಕೆ ರಾಜೀನಾಮೆ ಕೊಡಲಿ, ಅಶೋಕ್​ ಮೊದಲು ರಾಜೀನಾಮೆ ಕೊಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ರಾಯಚೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಅಶೋಕ್​ ವಿರುದ್ಧ ಭೂಮಿ ಅಕ್ರಮ ಕೇಸ್​ ದಾಖಲಾಗಿತ್ತು. ಈ ಕಾರಣಕ್ಕೆ ಭೂಮಿ ವಾಪಸ್​ ನೀಡಿದ್ದರು, ಜಿ.ಟಿ. ದೇವೇಗೌಡರೇ ನನ್ನ ತಪ್ಪಿಲ್ಲ ಅಂತಾ ಹೇಳಿಲ್ಲವೇ..? ತಪ್ಪು ಮಾಡದ ನನ್ನಿಂದ ರಾಜೀನಾಮೆ ಯಾಕ್ ಕೇಳ್ತಾರೆ ಎಂದಿದ್ದಾರೆ.

ಸತೀಶ್​ ಜಾರಕಿಹೊಳಿ ಹೈಕಮಾಂಡ್ ಭೇಟಿ ಮಾಡಿದ್ರೆ ತಪ್ಪಿಲ್ಲ, ದೆಹಲಿಗೆ ಹೋದಾಗ ಪಕ್ಷದ ಹಿರಿಯರನ್ನು ಭೇಟಿ ಮಾಡೇ ಮಾಡ್ತಾರೆ. ನಾಯಕತ್ವ ಬದಲಾವಣೆ ಬಿಜೆಪಿ ಹಬ್ಬಿಸ್ತಿರೋ ಸುಳ್ಳು ಸುದ್ದಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ : ಮತ್ತೆ ಪರಪ್ಪನ ಅಗ್ರಹಾರಕ್ಕೆ ಮಾಜಿ ಮಂತ್ರಿ ಮುನಿರತ್ನ – ಅ.19ರವೆರೆಗೆ ನ್ಯಾಯಾಂಗ ಬಂಧನ..!

Leave a Comment

DG Ad

RELATED LATEST NEWS

Top Headlines

ದರ್ಶನ್​ ಕೇಸ್​ನ​​ಲ್ಲಿ ಪೊಲೀಸರಿಂದ ಮಿಸ್ಟೇಕ್​​​ ಮೇಲೆ ಮಿಸ್ಟೇಕ್ – ಸ್ಫೋಟಕ ಮಾಹಿತಿ ಬಿಚ್ಚಿಟ್ಟ ವಕೀಲ ಸಿ.ವಿ. ನಾಗೇಶ್..!

ಬೆಂಗಳೂರು : ರೇಣುಕಾಸ್ವಾಮಿ ಕೇಸ್​ನಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು 57ನೇ ಸಿಸಿಹೆಚ್ ಕೋರ್ಟ್​​ನಲ್ಲಿ ನಡೆದಿದ್ದು, ದರ್ಶನ್ ಪರ ಹಿರಿಯ ವಕೀಲ

Live Cricket

Add Your Heading Text Here