ಬೆಂಗಳೂರು : ಅರಣ್ಯ ಭೂಮಿ ಒತ್ತುವರಿ ಆರೋಪ ಸಂಬಂಧ ಸಚಿವ ಬೋಸರಾಜು ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಗವರ್ನರ್ಗೆ ದೂರು ನೀಡಿದ್ದಾರೆ. ಬೋಸರಾಜು ಪತ್ನಿ ಹೆಸರಿನಲ್ಲಿ ಭೂಮಿ ಖರೀದಿಸಿದ್ದಾರೆ ಎಂದು ದೂರು ಸಲ್ಲಿಸಿದ್ದಾರೆ.
ಸಚಿವ ಬೋಸರಾಜು ವಿರುದ್ಧ 5 ಎಕರೆ ರಕ್ಷಿತ ಅರಣ್ಯದ ಭೂಮಿ ಒತ್ತುವರಿ ಮಾಡಿಕೊಂಡ ಆರೋಪ ಕೇಳಿಬಂದಿದೆ. ಸರ್ವೆ ನಂಬರ್ 1252, 1253, 1254ರಲ್ಲಿ 16 ಎಕರೆ ಒತ್ತುವರಿ ಮಾಡಿರುವ ಸಂಬಂಧ ಕೃಷ್ಣವೇಣಿ ಸೇರಿದಂತೆ ಹಲವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ : ಮೆಜೆಸ್ಟಿಕ್ 2 ಸಿನಿಮಾದ ಚಿತ್ರೀಕರಣ ಮುಕ್ತಾಯ – ರಿಲೀಸ್ ಯಾವಾಗ?
Post Views: 38