Download Our App

Follow us

Home » ರಾಜಕೀಯ » ಅರಣ್ಯ ಭೂಮಿ ಒತ್ತುವರಿ ಆರೋಪ – ಸಚಿವ ಬೋಸರಾಜು ವಿರುದ್ಧ ಗವರ್ನರ್​ಗೆ ದೂರು ನೀಡಿದ ದಿನೇಶ್​ ಕಲ್ಲಹಳ್ಳಿ..!

ಅರಣ್ಯ ಭೂಮಿ ಒತ್ತುವರಿ ಆರೋಪ – ಸಚಿವ ಬೋಸರಾಜು ವಿರುದ್ಧ ಗವರ್ನರ್​ಗೆ ದೂರು ನೀಡಿದ ದಿನೇಶ್​ ಕಲ್ಲಹಳ್ಳಿ..!

ಬೆಂಗಳೂರು : ಅರಣ್ಯ ಭೂಮಿ ಒತ್ತುವರಿ ಆರೋಪ ಸಂಬಂಧ ಸಚಿವ ಬೋಸರಾಜು ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ ಗವರ್ನರ್​ಗೆ ದೂರು ನೀಡಿದ್ದಾರೆ. ಬೋಸರಾಜು ಪತ್ನಿ ಹೆಸರಿನಲ್ಲಿ ಭೂಮಿ ಖರೀದಿಸಿದ್ದಾರೆ ಎಂದು ದೂರು ಸಲ್ಲಿಸಿದ್ದಾರೆ.

ಸಚಿವ ಬೋಸರಾಜು ವಿರುದ್ಧ 5 ಎಕರೆ ರಕ್ಷಿತ ಅರಣ್ಯದ ಭೂಮಿ ಒತ್ತುವರಿ ಮಾಡಿಕೊಂಡ ಆರೋಪ ಕೇಳಿಬಂದಿದೆ. ಸರ್ವೆ ನಂಬರ್​​ 1252, 1253, 1254ರಲ್ಲಿ 16 ಎಕರೆ ಒತ್ತುವರಿ ಮಾಡಿರುವ ಸಂಬಂಧ ಕೃಷ್ಣವೇಣಿ ಸೇರಿದಂತೆ ಹಲವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ : ಮೆಜೆಸ್ಟಿಕ್ 2 ಸಿನಿಮಾದ ಚಿತ್ರೀಕರಣ ಮುಕ್ತಾಯ – ರಿಲೀಸ್‌ ಯಾವಾಗ?

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಮುಂದುವರಿದ ವರುಣಾರ್ಭಟ – ಮಳೆ ಅಬ್ಬರಕ್ಕೆ ಹಲವೆಡೆ ಧರೆಗುರುಳಿದ ಬೃಹತ್​ ಮರಗಳು..!

ಬೆಂಗಳೂರು : ಕರ್ನಾಟಕ ರಾಜಧಾನಿ ಬೆಂಗಳೂರು ಭಾರೀ ಮಳೆಗೆ ಅಕ್ಷರಶಃ ನಲುಗುತ್ತಿದೆ. ಸಂಜೆ ಸುರಿಯುತ್ತಿರೋ ವರ್ಷಧಾರೆಗೆ ಬೆಂಗಳೂರಿಗರು ತತ್ತರಿಸುತ್ತಿದ್ದರೇ, ಇನ್ನೊಂದೆಡೆ ಮಳೆ ಅಬ್ಬರಕ್ಕೆ ಹಲವೆಡೆ ಬೃಹತ್​ ಮರಗಳು

Live Cricket

Add Your Heading Text Here