Download Our App

Follow us

Home » ರಾಜಕೀಯ » ಹಾಸನಲ್ಲಿ ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲು – ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್..!

ಹಾಸನಲ್ಲಿ ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲು – ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್..!

ಹಾಸನ : ರಾಜ್ಯದ 28 ಕ್ಷೇತ್ರಗಳಲ್ಲಿ ಹಾಸನವು ಈ ಬಾರಿ ಅತಿ ಹೆಚ್ಚು ಗಮನ ಸೆಳೆದ ಕ್ಷೇತ್ರ. ಅದಕ್ಕೆ ಕಾರಣವೂ ಉಂಟು. ಲೋಕಸಭೆ ಚುನಾವಣೆಯ ನಡುವೆ ಭಾರತ ಮಾತ್ರವಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡಿದ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣದ ನಡುವೆಯೇ ಅಲ್ಲಿನ ಫಲಿತಾಂಶ ಏನಾಗಬಹುದು ಎನ್ನುವ ಕುತೂಹಲಕ್ಕೆ ಇದೀಗ  ತೆರೆ ಬಿದ್ದಿದೆ.

ಹಾಸನ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ್ದು, 25 ವರ್ಷಗಳ ಹಾಸನದಲ್ಲಿ ಜೆಡಿಎಸ್​​​ಗೆ ಸೋಲಾಗಿದೆ. ತಾತನ ಕೋಟೆಯನ್ನು  ಪ್ರಜ್ವಲ್​ ರೇವಣ್ಣ ಪೆನ್​​ಡ್ರೈವ್​​ ಕೇಸ್​​​ನಿಂದ ಕಳೆದುಕೊಂಡಿದ್ದಾರೆ. ಚುನಾವಣೋತ್ತರ ಸಮೀಕ್ಷೆಯ ಹೊರತು ಇದೀಗ ಹೊರಬೀಳುತ್ತಿರುವ ಫಲಿತಾಂಶ ನೋಡಿದ್ರೆ ಮತದಾರರು ಅಚ್ಚರಿ ಮೂಡಿಸಿದ್ದಾರೆ. ಪ್ರಜ್ವಲ್​​ ರೇವಣ್ಣ ಸೋಲಿನಿಂದ STI ಸೆಲ್​​ನಲ್ಲಿ ಕುಸಿದು ಕುಳಿತ್ತಿದ್ದು, ಸಿಟ್ಟಿನಿಂದ ಚೇರ್​​ಗೆ ಜಾಡಿಸಿ ಒದ್ದಿದ್ದಾರೆ.

ಇದನ್ನೂ ಓದಿ : ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣಗೆ ಭರ್ಜರಿ ಗೆಲುವು..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here