Download Our App

Follow us

Home » ರಾಜಕೀಯ » ಕೇಂದ್ರದ ವಿರುದ್ಧ ದಿನಕ್ಕೊಂದು ಪ್ರೊಟೆಸ್ಟ್ ​- ಇಂದು ಕಾಂಗ್ರೆಸ್​ ಕಿಸಾನ್​​ ಘಟಕದ ಮುಖಂಡರು, ಕಾರ್ಯಕರ್ತರಿಂದ ಪ್ರಟಿಭಟನೆ..!

ಕೇಂದ್ರದ ವಿರುದ್ಧ ದಿನಕ್ಕೊಂದು ಪ್ರೊಟೆಸ್ಟ್ ​- ಇಂದು ಕಾಂಗ್ರೆಸ್​ ಕಿಸಾನ್​​ ಘಟಕದ ಮುಖಂಡರು, ಕಾರ್ಯಕರ್ತರಿಂದ ಪ್ರಟಿಭಟನೆ..!

ಬೆಂಗಳೂರು : ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಒಂದೆರಡು ದಿನಗಳು ಬಾಕಿ ಉಳಿದಿದ್ದು, ಇದರ ನಡುವೆ ಕೇಂದ್ರದ ವಿರುದ್ದ ಕಾಂಗ್ರೆಸ್ ಪಕ್ಷದ ನಾಯಕರು ದಿನಕ್ಕೊಂದು ಪ್ರೊಟೆಸ್ಟ್ ಕೈಗೊಳ್ಳುತ್ತಿದ್ದಾರೆ.

ನಿನ್ನೆ ವಿಧಾನಸೌಧದ ಮುಂಭಾಗ ಸಿಎಂ ಸಿದ್ದರಾಮಯ್ಯ, ಸುರ್ಜೆವಾಲಾ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ್ದರು. ಇಂದು ಕಾಂಗ್ರೆಸ್​ ಕಿಸಾನ್​​ ಘಟಕದ ಮುಖಂಡರು, ಕಾರ್ಯಕರ್ತರು ಸೇರಿ ಬರ ಪರಿಹಾರ ನೀಡುವಲ್ಲಿ ಕೇಂದ್ರದ ತಾರತಮ್ಯ ವಿರೋಧಿಸಿ ಹೋರಾಟ ನಡೆಸುತ್ತಿದ್ದಾರೆ.

ಬೆಂಗಳೂರಿನ ಕಾರ್ಪೊರೇಷನ್ ವೃತ್ತದಲ್ಲಿ ಪ್ರಟಿಭಟನೆ ನಡೆಸುತ್ತಿರುವ ಮುಖಂಡರು, ಶೀಘ್ರವೇ ಬರ ಪರಿಹಾರ ರಿಲೀಸ್ ಮಾಡುವಂತೆ ಪ್ರತಿಭಟನೆ ನಡೆಸುತ್ತಿದ್ದು, ಸುಪ್ರೀಂಕೋರ್ಟ್ ಆದೇಶ ನೀಡಿದ್ರೂ ಬರ ಪರಿಹಾರ ನೀಡಿಲ್ಲ, ಒಕ್ಕೂಟ ವ್ಯವಸ್ಥೆಗೆ ಬಿಜೆಪಿ ಸರ್ಕಾರ ಗೌರವ ಕೊಡ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಇನ್ನು ಬರ ಪರಿಹಾರ ರೀಲೀಸ್​ ಆಗೋವರೆಗೂ ಕಾಂಗ್ರೆಸ್​ ಸರಣಿ ಧರಣಿ ಮಾಡಲಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಎಲೆಕ್ಷನ್ ಹೊತ್ತಲ್ಲೇ ಬೆಂಗಳೂರಲ್ಲಿ ಐಟಿ ಅಧಿಕಾರಿಗಳ ಭರ್ಜರಿ ಬೇಟೆ : 2 ದಿನಗಳಲ್ಲಿ 16 ಕಡೆ ರೇಡ್, ಕೆಜಿಗಟ್ಟಲೆ ಚಿನ್ನ- ಹಣ ವಶಕ್ಕೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here