Download Our App

Follow us

Home » ಜಿಲ್ಲೆ » ನೆಲಮಂಗಲದಲ್ಲಿ ಕಂಟೇನರ್ ಡಿಕ್ಕಿ ಹೊಡೆದು ಈರುಳ್ಳಿ ಟೆಂಪೋ ಪಲ್ಟಿ – ಓರ್ವ ಸಾವು..!

ನೆಲಮಂಗಲದಲ್ಲಿ ಕಂಟೇನರ್ ಡಿಕ್ಕಿ ಹೊಡೆದು ಈರುಳ್ಳಿ ಟೆಂಪೋ ಪಲ್ಟಿ – ಓರ್ವ ಸಾವು..!

ನೆಲಮಂಗಲ : ಹಿಂಬದಿಯಿಂದ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಈರುಳ್ಳಿ ತುಂಬಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆತುಮಕೂರು ಬೆಂಗಳೂರು ಎಕ್ಸ್‌ಪ್ರೆಸ್ ಹೈವೆ ಅಂಚೆಪಾಳ್ಯ ಬಳಿ ನಡೆದಿದೆ. ಈರುಳ್ಳಿ ಟೆಂಪೋದಲ್ಲಿದ್ದ 55 ವರ್ಷದ ಗಂಗಾಧರಪ್ಪ ಮೃತಪಟ್ಟ ವ್ಯಕ್ತಿ.

ತುಮಕೂರು ಮಾರ್ಗವಾಗಿ ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ ಬರುತ್ತಿದ್ದ ಈರುಳ್ಳಿ ತುಂಬಿದ ಟೆಂಪೋಗೆ ಹಿಂಬದಿಯಿಂದ ವೇಗವಾಗಿ ಬಂದ ಮತ್ತೊಂದು ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ. ಕಂಟೇನರ್ ಗುದ್ದಿದ ರಭಸಕ್ಕೆ ಟೆಂಪೋ ಪಲ್ಟಿಯಾಗಿದೆ. ಘಟನೆಯ ಪರಿಣಾಮ ಈರುಳ್ಳಿ ಟೆಂಪೋದಲ್ಲಿದ್ದ ಗಂಗಾಧರಪ್ಪ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ : ‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರದ ಟ್ರೈಲರ್ ರಿಲೀಸ್​​ – ಅ.18ಕ್ಕೆ ಸಿನಿಮಾ ತೆರೆಗೆ..!

Leave a Comment

DG Ad

RELATED LATEST NEWS

Top Headlines

ಕರೆಂಟ್​​ ಶಾಕ್​​ನಿಂದ ಮೂರ್ಛೆ ಹೋದ ಕಾಗೆಗೆ ಸಿಪಿಆರ್‌ ನೀಡಿ ಪ್ರಾಣ ಉಳಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ – ಹ್ಯಾಟ್ಸಾಫ್​​ ಎಂದ ನೆಟ್ಟಿಗರು..!

ಸಮಯ ಪ್ರಜ್ಞೆಯಿಂದ ಅದೆಷ್ಟೋ ಜೀವವನ್ನು ಕಾಪಾಡಿದ ಉದಾಹರಣೆಗಳು ನಮಗೆ ಕಾಣಸಿಗುತ್ತದೆ. ಅದೇ ರೀತಿ ಅಗ್ನಿ ಶಾಮಕ ದಳದ ಸಿಬ್ಬಂದಿ ಕೂಡಾ ತಮ್ಮ ಸಮಯ ಪ್ರಜ್ಞೆಯಿಂದ ಕರೆಂಟ್‌ ಶಾಕ್‌

Live Cricket

Add Your Heading Text Here