Download Our App

Follow us

Home » ರಾಜ್ಯ » ಕೊಚ್ಚಿ ಹೋದ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ – 5 ದಿನಗಳಲ್ಲಿ ರಿಪೇರಿ, ಸರ್ಕಾರಕ್ಕೆ ಅಧಿಕಾರಿಗಳ ಭರವಸೆ..!

ಕೊಚ್ಚಿ ಹೋದ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ – 5 ದಿನಗಳಲ್ಲಿ ರಿಪೇರಿ, ಸರ್ಕಾರಕ್ಕೆ ಅಧಿಕಾರಿಗಳ ಭರವಸೆ..!

ವಿಜಯನಗರ : ಬಯಲು ಸೀಮೆಯ ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯ(ಟಿಬಿ ಡ್ಯಾಂ)ನ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿ, ಭಾರೀ ಅನಾಹುತ ಸಂಭವಿಸಿದೆ. ತುಂಬಿ ತುಳುಕುತ್ತಿರುವ ಜಲಾಶಯದಿಂದ ಅಪಾರ ಪ್ರಮಾಣದ ನೀರು ನದಿಗೆ ಉಕ್ಕಿಹರಿಯುತ್ತಿದ್ದು, ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇದೀಗ ಕಿತ್ತು ಹೋದ ಕ್ರಸ್ಟ್​​ ಗೇಟ್​ ಲಿಂಕ್​ ಚೈನ್​ ರಿಪೇರಿಗೆ ಅಧಿಕಾರಿಗಳು ಮುಂದಾಗಿದ್ದಾರೆ. ಈಗಾಗಲೇ ಆಂಧ್ರಪ್ರದೇಶ ಹಾಗೂ ಬೆಂಗಳೂರಿನಿಂದ ತಜ್ಞರ ತಂಡ ಆಗಮಿಸಿದ್ದು, ತಜ್ಞರ ಅಭಿಪ್ರಾಯ ಪಡೆದ ತುಂಗಭದ್ರಾ ಡ್ಯಾಂ ಬೋರ್ಡ್​ ಅಧಿಕಾರಿಗಳು ಇನ್ನೈದು ದಿನದಲ್ಲಿ ಡ್ಯಾಂ ರಿಪೇರಿ ಮಾಡೋದಾಗಿ ಸರ್ಕಾರಕ್ಕೆ ಭರವಸೆ ನೀಡಿದ್ದಾರೆ.

ಇನ್ನು ಮೊದಲು 25 TMC ನೀರು ಬಿಟ್ಟು, ಗೇಟ್ ಕೂಡಿಸಲು ಪ್ರಯತ್ನ ಮಾಡಲಿದ್ದು, ಈ ಪ್ರಯತ್ನ ವಿಫಲವಾದರೆ 40TMC ನೀರು ಹೊರಕ್ಕೆ ಬಿಡಲು ಚಿಂತನೆ ನಡೆಸಿದ್ದಾರೆ. ಬಳಿಕ 60 TMC ನೀರು ಖಾಲಿ ಮಾಡಿದ್ರೆ ಗೇಟ್​ ದುರಸ್ಥಿ ಕಾರ್ಯ ಸುಲಭ ಎಂದು ತಜ್ಞರ ಜೊತೆ ಚರ್ಚೆ ಮಾಡಿರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ‘ನಾನು ಮತ್ತು ಗುಂಡ 2’ ಚಿತ್ರಕ್ಕೆ ಡಾಗ್ ಸಿಂಬನಿಂದಲೇ ಡಬ್ಬಿಂಗ್..!

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here