Download Our App

Follow us

Home » ಅಪರಾಧ » ರೈಲಿನಲ್ಲಿ ಸರಗಳ್ಳತನ ಮಾಡಿ ಪರಾರಿಯಾಗಿದ್ದ ಖತರ್ನಾಕ್ ಕಳ್ಳರು ಅರೆಸ್ಟ್..!

ರೈಲಿನಲ್ಲಿ ಸರಗಳ್ಳತನ ಮಾಡಿ ಪರಾರಿಯಾಗಿದ್ದ ಖತರ್ನಾಕ್ ಕಳ್ಳರು ಅರೆಸ್ಟ್..!

ಬೆಂಗಳೂರು : ರೈಲಿನಲ್ಲಿ ಸರಗಳ್ಳತನ ಮಾಡಿ ಪರಾರಿಯಾಗಿದ್ದ ಖತರ್ನಾಕ್​ ಸರಗಳ್ಳರು ಅರೆಸ್ಟ್ ಆಗಿದ್ದಾರೆ. ಬಾಲಾಜಿ ಹಾಗೂ ಕಮಲನಾಥನ್ ಬಂಧಿತ ಆರೋಪಿಗಳಾಗಿದ್ದಾರೆ.

ಜನವರಿ 18 ರಂದು ರೈಲಿನಲ್ಲಿ ಮಹಿಳೆಯ 29 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತು ಆರೋಪಿಗಳು ಪರಾರಿಯಾಗಿದ್ದರು. ಈ ಘಟನೆ ಕೋಲಾರದ ಬಿಸಾನತ್ತಂ ರೈಲ್ವೆ ನಿಲ್ದಾಣದಲ್ಲಿ ನಡೆದಿತ್ತು.

ಖತರ್ನಾಕ್ ಕಳ್ಳರು ಸರ ಕಿತ್ತು ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪರಾರಿಯಾಗಿದ್ದರು. ಪೊಲೀಸರು ವಿಶೇಷ ತಂಡದ ಮೂಲಕ ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಬಂಧಿತರಿಂದ 4.34 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : ನಕಲಿ ದಾಖಲೆ ಸೃಷ್ಟಿ : ಸಿಎಂ ಸಿದ್ದರಾಮಯ್ಯ ಆಪ್ತ ಎಂ.ಕೆ ಸೋಮಶೇಖರ್ ವಿರುದ್ಧ FIR..!

Leave a Comment

DG Ad

RELATED LATEST NEWS

Top Headlines

ರಮೇಶ್ ರೆಡ್ಡಿ ನಿರ್ಮಾಣದ “ಘುಸ್ಪೈಥಿಯಾ” ಚಿತ್ರ ಆ.9ರಂದು ತೆರೆಗೆ..!

ನಿರ್ಮಾಪಕ ರಮೇಶ್ ರೆಡ್ಡಿ ಅವರು ಕನ್ನಡ ಚಿತ್ರರಂಗದಲ್ಲಿ ‘ಉಪ್ಪು ಹುಳಿ ಖಾರ’, ‘ನಾತಿಚರಾಮಿ’, ‘ಪಡ್ಡೆಹುಲಿ’, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿದ್ದಾರೆ. ಪ್ರಸ್ತುತ ಬಹು ನಿರೀಕ್ಷಿತ “45”

Live Cricket

Add Your Heading Text Here