Download Our App

Follow us

Home » ರಾಜಕೀಯ » ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ : ಸಚಿವ ಎಂ.ಬಿ ಪಾಟೀಲ್..!

ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ : ಸಚಿವ ಎಂ.ಬಿ ಪಾಟೀಲ್..!

ಹುಬ್ಬಳ್ಳಿ : ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಈ ಸಂಬಂಧ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರೇಣುಕಾಸ್ವಾಮಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ. ದರ್ಶನ್‍ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತದೆ. ಗಂಭೀರ ಆರೋಪ ಎದುರಿಸುತ್ತಿರುವಾಗ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದಿದ್ದಾರೆ.

ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಹೊಸ ವಿಷಯಗಳು ಹೊರಬರುತ್ತಿವೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಈಗಾಗಲೇ ಹಲವಾರು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಹಲವು ಆರೋಪಿಗಳನ್ನು ಬಂಧಿಸಿದ್ದು ಮಹಜರು ಪ್ರಕ್ರಿಯೆ ಸಹ ಬಹುತೇಕ ಮುಗಿದೆ. ರೇಣುಕಾ ಸ್ವಾಮಿಯನ್ನು ಅಪಹರಣ ಮಾಡಲಾಗಿದ್ದ ಚಿತ್ರದುರ್ಗಕ್ಕೂ ತೆರಳಿ ಅಲ್ಲಿಯೂ ಮಹಜರು ಮಾಡಲಾಗಿದೆ.

ಇದನ್ನೂ ಓದಿ : ರೇಣುಕಾಸ್ವಾಮಿ ಮ*ರ್ಡರ್ ಕೇಸ್ – ದರ್ಶನ್, ಪವಿತ್ರಾಗೌಡ ಸೇರಿ 14 ಮಂದಿಯ ಕ್ರೈಂ ರೆಕಾರ್ಡ್​ ಓಪನ್..!

 

 

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here