Download Our App

Follow us

Home » ಜಿಲ್ಲೆ » ದಾವಣಗೆರೆ : ಇಳಿವಯಸ್ಸಿನ ಜೋಡಿಗೆ ಕೂಡಿ ಬಂದ ಕಂಕಣ ಭಾಗ್ಯ..!

ದಾವಣಗೆರೆ : ಇಳಿವಯಸ್ಸಿನ ಜೋಡಿಗೆ ಕೂಡಿ ಬಂದ ಕಂಕಣ ಭಾಗ್ಯ..!

ದಾವಣಗೆರೆ : ದಾವಣಗೆರೆಯ ಇಳಿವಯಸ್ಸಿನ ಜೋಡಿಗೆ ಮುಪ್ಪಿನ ವಯಸ್ಸಿನಲ್ಲಿ ಕಂಕಣ ಭಾಗ್ಯ ಕೂಡಿ ಬಂದಿದೆ. ಹೊನ್ನಾಳಿ ತಾಲ್ಲೂಕಿನ ಕುಂಬಳೂರು ಗ್ರಾಮದಲ್ಲಿ 56 ವರ್ಷದ ರುಕ್ಮಿಣಿ ಎಂಬುವರನ್ನು 61 ವರ್ಷದ ನಾಗರಾಜ್​​​​ ಕೈ ಹಿಡಿದಿದ್ದಾರೆ.

ಶಾಲಾ ಶಿಕ್ಷಕರಾಗಿ ನಿವೃತ್ತಿಯಾದ ನಂತರ ನಾಗರಾಜ್ ಪತ್ನಿಯನ್ನು ಕಳೆದುಕೊಂಡು ಏಕಾಂಗಿ ಜೀವನ ನಡೆಸುತ್ತಿದ್ದರು. ಇತ್ತ ರುಕ್ಮಿಣಿ ತವರು ಮನೆಯಲ್ಲೇ ಇದ್ದರು. ಒಬ್ಬರಿಗೊಬ್ಬರು ಆಸರೆಯಾಗಿರಲಿ ಎಂದು ಕುಟುಂಬಸ್ಥರು, ಆಪ್ತರು ಸೇರಿ ಈ ಜೋಡಿಗೆ ಮದ್ವೆ ಮಾಡಿಸಿದ್ದಾರೆ. ಕುಂಬಳೂರು ಗ್ರಾಮದ ದೇವಸ್ಥಾನದಲ್ಲಿ ಮದ್ವೆ ಮಾಡಿಕೊಂಡ ನಾಗರಾಜ್​​,ರುಕ್ಮಿಣಿ ನಾವು ಆದರ್ಶವಾಗಿ ಬದುಕುತ್ತೇವೆ ಎನ್ನುವ ವಿಶ್ವಾಸದ ಮಾತನಾಡಿದ್ದಾರೆ.

ಇದನ್ನೂ ಓದಿ : ಪೆನ್​ಡ್ರೈವ್ ಕೇಸ್​ ಹಿಂದೆ ಯಾರೇ ಇದ್ರೂ ಹೊರ ಬರಲೇಬೇಕಲ್ವಾ..? : ಡಾ.ಜಿ.ಪರಮೇಶ್ವರ್..!

Leave a Comment

DG Ad

RELATED LATEST NEWS

Top Headlines

ಸ್ಟಾರ್ ನಿರ್ದೇಶಕ ಎ.ಪಿ ಅರ್ಜುನ್ ವಿರುದ್ಧ ನಡೆಯುತ್ತಿದ್ಯಾ ಪಿತೂರಿ?

ಬೆಂಗಳೂರು : ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಸಿನಿಮಾ ವಿವಾದದಲ್ಲಿ ಸಿಲುಕಿದೆ. ನಿರ್ಮಾಪಕರಿಂದ 2.5 ಕೋಟಿ ರೂಪಾಯಿ ಪಡೆದು ಡಿಜಿಟಲ್ ಟೆರೆನ್ ಸಂಸ್ಥೆ ಗ್ರಾಫಿಕ್ಸ್

Live Cricket

Add Your Heading Text Here