ಬೆಂಗಳೂರು : ಮಾಜಿ ಸಚಿವ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ ಹಾಕಿದ್ದು, ಮಾಜಿ ಕಾರ್ಪೊರೇಟರ್ ಪದ್ಮರಾಜ್ ವಿರುದ್ಧ ಜೀವ ಬೆದರಿಕೆ ಆರೋಪ ಕೇಳಿಬಂದಿದೆ.
ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕರಾಗಿರುವ ಕೆ.ಗೋಪಾಲಯ್ಯಗೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲದೆ ಅವಾಚ್ಯ ಪದಗಳಿಂದ ನಿಂದಿಸಿರುವ ಆರೋಪ ವ್ತಕ್ತವಾಗಿದೆ.
ಹೀಗಾಗಿ ಸ್ಪೀಕರ್ U.T ಖಾದರ್ ಅವರನ್ನು ಕೆ.ಗೋಪಾಲಯ್ಯ ಭೇಟಿಯಾಗಿ ಪದ್ಮರಾಜ್ ವಿರುದ್ಧ ದೂರು ನೀಡಿದ್ದಾರೆ. ಈ ಬಗ್ಗೆ ಕೆ.ಗೋಪಾಲಯ್ಯ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಚಿತ್ರದುರ್ಗದಲ್ಲಿ ಹಣ ಡಬಲ್ ಮಾಡುವ ಆಸೆ ತೋರಿಸಿ 4.79 ಕೋಟಿ ವಂಚಿಸಿದ ವಂಚಕ..!
Post Views: 1,423