Download Our App

Follow us

Home » ಜಿಲ್ಲೆ » ಧಾರವಾಡ : ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾಗ ತೀವ್ರ ಹೃದಯಾಘಾತವಾಗಿ ಪ್ರಯಾಣಿಕ ಸಾವು..!

ಧಾರವಾಡ : ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾಗ ತೀವ್ರ ಹೃದಯಾಘಾತವಾಗಿ ಪ್ರಯಾಣಿಕ ಸಾವು..!

ಧಾರವಾಡ : ಬಸ್​ ಪ್ರಯಾಣಿಕನೊಬ್ಬ ಪ್ರಯಾಣ ಮಾಡುತ್ತಲೇ ಜೀವ ಬಿಟ್ಟಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ದಾಂಡೇಲಿಯಿಂದ ಧಾರವಾಡಕ್ಕೆ ಬರುತ್ತಿದ್ದ ಬಸ್‌ಗೆ ಹಳಿಯಾಳದಿಂದ ಹತ್ತಿದ ಪ್ರಯಾಣಿಕನೋರ್ವ ಕೂತಲ್ಲೇ ಸಾವಿಗೀಡಾಗಿದ್ದಾರೆ.

ಸೀಟ್‌ಲ್ಲಿ ಕೂತಲ್ಲೇ ಪ್ರಯಾಣಿಕ ಕೂತಿದ್ದ ಕಾರಣಕ್ಕೆ ಸೀದಾ ಜಿಲ್ಲಾಸ್ಪತ್ರೆ ಬಸ್​ ತಗೆದುಕೊಂಡು ಹೋಗಲಾಗಿತ್ತು. ತೀವ್ರ ಹೃದಯಾಘಾತದಿಂದ ಪ್ರಯಾಣಿಕ ಸಾವಿಗೀಡಾಗಿದ್ದಾನೆ ಎಂದು ತಿಳಿದುಬಂದಿದೆ. ಮೃತ ವ್ಯಕ್ತಿಯ ಬಗ್ಗೆ ಪೊಲೀಸರು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.

ಇದನ್ನೂ ಓದಿ : ಚಿತ್ರದುರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ ಸರ್ಕಾರಿ ಬಸ್ – ಮೂವರಿಗೆ ಗಾಯ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಿನ M.S.ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ..!

ಬೆಂಗಳೂರು : ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಗಳಲ್ಲಿ ಒಂದಾಗಿರುವ M.S.ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರೋಗಿಗಳು, ಆಸ್ಪತ್ರೆ ಸಿಬ್ಬಂದಿಗೆ ತೀವ್ರ

Live Cricket

Add Your Heading Text Here