Download Our App

Follow us

Home » ಸಿನಿಮಾ » ನಿಮ್ಮ ಪರವಾಗಿ ನಾವು ಇರುತ್ತೇವೆ, ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ : ರೇಣುಕಾಸ್ವಾಮಿ ತಂದೆಗೆ ಕರೆ ಮಾಡಿ ಸಾಂತ್ವನ ಹೇಳಿದ ನಟ ಧ್ರುವ ಸರ್ಜಾ..!

ನಿಮ್ಮ ಪರವಾಗಿ ನಾವು ಇರುತ್ತೇವೆ, ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ : ರೇಣುಕಾಸ್ವಾಮಿ ತಂದೆಗೆ ಕರೆ ಮಾಡಿ ಸಾಂತ್ವನ ಹೇಳಿದ ನಟ ಧ್ರುವ ಸರ್ಜಾ..!

ಬೆಂಗಳೂರು : ದರ್ಶನ್ ಅಂಡ್​​ ಗ್ಯಾಂಗ್​​​ನಿಂದ ಭೀಕರವಾಗಿ ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬ ಇದೀಗ ಕಣ್ಣೀರಿನಲ್ಲಿ ಕೈತೊಳೆಯುತ್ತಿದೆ. ಗರ್ಭಿಣಿ ಪತ್ನಿ, ವಯಸ್ಸಾದ ತಂದೆ ತಾಯಿ ಮಗನನ್ನು ಕಳೆದುಕೊಂಡು ಕೊರಗುತ್ತಿದ್ದಾರೆ. ಇದೀಗ ಅವರ ಕುಟುಂಬಕ್ಕೆ ನಟ ಧ್ರುವ ಸರ್ಜಾ ಅಭಿಮಾನಿಗಳು ಧನ ಸಹಾಯ ಮಾಡಿದ್ದಾರೆ.

ಇನ್ನು ನಟ ಧ್ರುವ ಸರ್ಜಾ ಕೂಡ ರೇಣುಕಾಸ್ವಾಮಿ ತಂದೆಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ.  ಕರೆ ಮಾಡಿ ಮಾತನಾಡಿದ ಧ್ರುವ ಸರ್ಜಾ ಅವರು , ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ನಿಮ್ಮೊಂದಿಗೆ ಸದಾ ನಾವು ಇರುತ್ತೇವೆ. ನಿಮಗೆ ಯಾವುದೇ ಸಹಾಯ ಬೇಕಾದ್ರು ನಾವು ಮಾಡುತ್ತೇವೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ ಆಗಬೇಕು ಅಂದರು. ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ ಎಂದು ನಟ ಧ್ರುವ ಸರ್ಜಾ ರೇಣುಕಾಸ್ವಾಮಿ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ.

ಇದನ್ನೂ ಓದಿ : ಸಿಎಂ ಬದಲಾವಣೆ ಮಾಡೋದಾದ್ರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ : ಶ್ರೀಶೈಲ ಜಗದ್ಗುರು ಆಗ್ರಹ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here