Download Our App

Follow us

Home » ಜಿಲ್ಲೆ » ಗದಗದಲ್ಲಿ ಡೆತ್ ನೋಟ್ ಬರೆದಿಟ್ಟು ಡಾಕ್ಟರ್​​ ಆ*ತ್ಮಹ*ತ್ಯೆ..!

ಗದಗದಲ್ಲಿ ಡೆತ್ ನೋಟ್ ಬರೆದಿಟ್ಟು ಡಾಕ್ಟರ್​​ ಆ*ತ್ಮಹ*ತ್ಯೆ..!

ಗದಗ : ಡೆತ್ ನೋಟ್ ಬರೆದಿಟ್ಟು ಡಾಕ್ಟರ್​​ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡರೂ ಆಗಿರುವ ಡಾಕ್ಟರ್​​ ಶಶಿಧರ್ ಹಟ್ಟಿ ಮನೆಯಲ್ಲಿ ಲುಂಗಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸರ್ಜಾಪೂರದ ಶರಣಗೌಡ ಪಾಟೀಲ್ ಹೆಸರು ಬರೆದಿಟ್ಟು ಡಾಕ್ಟರ್ ಆತ್ಮಹತ್ಯೆಗೆ ಶರಣಾಗಿದ್ದು, ಶರಣಗೌಡ ಮರಳು ದಂಧೆ ನಡೆಸುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಮರಳು ವ್ಯವಹಾರದಲ್ಲಿ ಶಶಿಧರ್​​ ಹಟ್ಟಿಯೂ ಪಾಲುದಾರರಾಗಿದ್ದರು, ಎಲ್ಲಾ ಲೆಕ್ಕಕೊಟ್ರು ಪದೇ ಪದೇ ಶರಣಗೌಡ ಕಿರುಕುಳ ಕೊಡ್ತಿದ್ದರು ಎಂದು ಆರೋಪಿಸಿದ್ದಾರೆ.

ಹೀಗಾಗಿ ಮನನೊಂದು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಸಿದ್ದಾರೆ. ಶರಣಗೌಡ, ಶಶಿಧರ್​ ಹಟ್ಟಿ ಸೇರಿ ನಾಲ್ವರು ಮರಳು ವ್ಯವಹಾರ ಮಾಡ್ತಿದ್ರು, ಉಸ್ತುವಾರಿ ಸಚಿವ ಹೆಚ್​.ಕೆ.ಪಾಟೀಲ್​​ಗೆ ಹೇಳಿ ಶಿಕ್ಷೆ ಕೊಡಿಸಿ ಎಂದು ಡೆತ್​ನೋಟ್​ ಬರೆದಿಟ್ಟು ನಿನ್ನೆ ರಾತ್ರಿ ನೇಣು ಬಿಗಿದುಕೊಂಡು ಶಶಿಧರ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಇಂದು 200ಕ್ಕೂ ಹೆಚ್ಚು ರೈತ ಸಂಘಟನೆಗಳಿಂದ ದೆಹಲಿ ಚಲೋ : ದೆಹಲಿ ಗಡಿ ಬಂದ್..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here