Download Our App

Follow us

Home » ಸಿನಿಮಾ » ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್ ಕೊಡುಗೆ ಅಪಾರ : ಪ್ರಧಾನಿ ನರೇಂದ್ರ ಮೋದಿ ಸಂತಾಪ..!

ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್ ಕೊಡುಗೆ ಅಪಾರ : ಪ್ರಧಾನಿ ನರೇಂದ್ರ ಮೋದಿ ಸಂತಾಪ..!

ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ನಟ ದ್ವಾರಕೀಶ್ ಅವರು ನಿನ್ನೆ ನಿಧನರಾಗಿದ್ದು ನೋವಿನ ಸಂಗತಿ. ಹೃದಯಾಘಾತದಿಂದ 81ನೇ ವಯಸ್ಸಿನಲ್ಲಿ ಮೃತರಾದ ದ್ವಾರಕೀಶ್​ ಅವರಿಗೆ ಎಲ್ಲರೂ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಸೆಲೆಬ್ರಿಟಿಗಳು, ಅಭಿಮಾನಿಗಳು, ರಾಜಕಾರಣಿಗಳು ದ್ವಾರಕೀಶ್​ ನಿಧನಕ್ಕೆ ಕಂಬನಿ ಮಿಡಿಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ದ್ವಾರಕೀಶ್​ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. ಟ್ವಿಟರ್ ಖಾತೆಯ ಮೂಲಕ ದ್ವಾರಕೀಶ್​ ಅವರಿಗೆ ಮೋದಿ ನಮನ ಸಲ್ಲಿಸಿದ್ದಾರೆ.

ದಶಕಗಳ ಕಾಲ ಮರೆಯಲಾಗದ ಅಭಿನಯ ಮತ್ತು ಭಿನ್ನವಾದ ಸಿನಿಮಾಗಳ ಮೂಲಕ ಚಿತ್ರರಂಗಕ್ಕೆ ದ್ವಾರಕೀಶ್​ ಅವರು ನೀಡಿದ ಕೊಡುಗೆ ಅಪಾರ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿ, ಪ್ರೇಕ್ಷಕರನ್ನು ಸೆಳೆದುಕೊಳ್ಳುವ ಮೂಲಕ ಕನ್ನಡ ಚಿತ್ರರಂಗವನ್ನು ಅವರು ಬೆಳೆಸಿದರು. ಅವರ ನಿಧನದಿಂದ ದುಃಖ ಆಗಿದೆ. ಅದ್ಭುತವಾದ ಅವರ ಸಿನಿಮಾ ಪಯಣವನ್ನು ನಾವು ಸದಾ ಸ್ಮರಿಸುತ್ತೇವೆ. ಅವರ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಸಂತಾಪಗಳು’ ಎಂದು ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ : ಬೈಕ್ ಸವಾರನ ಶವವನ್ನು 18 ಕಿ.ಮೀ​ ಎಳೆದೊಯ್ದು ಪರಾರಿಯಾದ ಕಾರು ಚಾಲಕ..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here