Download Our App

Follow us

Home » ಜಿಲ್ಲೆ » ಕೊಡಗಿನಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ – ವ್ಯಕ್ತಿ ಸಾ*ವು..!

ಕೊಡಗಿನಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ – ವ್ಯಕ್ತಿ ಸಾ*ವು..!

ಕೊಡಗು : ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಬೀರುಗ ಗ್ರಾಮದ ಚಾಮುಂಡಿಕೊಲ್ಲಿ ರಸ್ತೆಯಲ್ಲಿ ನಡೆಸಿದೆ. 50 ವರ್ಷದ  ಅಯ್ಯಮಾಡ ಮಾದಯ್ಯ ಮೃತ ದುರ್ದೈವಿ.

ಅಯ್ಯಮಾಡ ಮಾದಯ್ಯ ಅವರು ಪೊನ್ನಂಪೇಟೆ ತಾಲ್ಲೂಕಿನ ಬೀರುಗ ಗ್ರಾಮದ ಚಾಮುಂಡಿಕೊಲ್ಲಿ ರಸ್ತೆಯಲ್ಲಿ ತೆರಳುತ್ತಿದ್ದಾಗ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಕಾಡಾನೆ ತುಳಿತಕ್ಕೆ ಅಯ್ಯಮಾಡ ಮಾದಯ್ಯ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ‌ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇನ್ನು ಗ್ರಾಮ ವ್ಯಾಪ್ತಿಯಲ್ಲೇ ಆನೆಗಳ ಹಿಂಡು ಅಡ್ಡಾಡುತ್ತಿರೋ ಕಾರಣದಿಂದ ಸ್ಥಳೀಯ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ : ಬಿಸಿಲ ಬೇಗೆಯ ಮಧ್ಯೆ ವರುಣ ಸಿಂಚನ – ರಾಜ್ಯದ ವಿವಿಧೆಡೆ ತಂಪೆರೆದ ಮಳೆರಾಯ..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here