Download Our App

Follow us

Home » ಜಿಲ್ಲೆ » ದಾವಣಗೆರೆ : ಸಾಲ ಬಾಧೆಯಿಂದಾಗಿ ವಿಷ ಸೇವಿಸಿ ರೈತ ಆ*ತ್ಮಹ*ತ್ಯೆ..!

ದಾವಣಗೆರೆ : ಸಾಲ ಬಾಧೆಯಿಂದಾಗಿ ವಿಷ ಸೇವಿಸಿ ರೈತ ಆ*ತ್ಮಹ*ತ್ಯೆ..!

ದಾವಣಗೆರೆ : ಸಾಲ ಬಾಧೆಯಿಂದಾಗಿ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ನಡೆದಿದೆ.

52 ವರ್ಷದ ಕರೆಕಾಳವ್ವರ ಸಿದ್ದಪ್ಪ ಆತ್ಮಹತ್ಯೆಗೆ ಶರಣಾದ ರೈತನಾಗಿದ್ದಾನೆ. ರೈತ ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್​ಗಳಲ್ಲಿ 12 ಲಕ್ಷಕ್ಕೂ ಹೆಚ್ಚು ಸಾಲ‌ಮಾಡಿದ್ದ. ಹಾಗಾಗಿ ಸಾಲದ ಬಾಧೆಯಿಂದ ಕಳೆದ ಭಾನುವಾರ ರೈತ ವಿಷ ಸೇವಿಸಿದ್ದ. ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ರೈತ ಇಂದು ಸಾವನ್ನಪ್ಪಿದ್ದಾನೆ.

ಕೈಕೊಟ್ಟ ಮಳೆ, ಸಾಲಗಾರರ ಕಾಟಕ್ಕೆ ಬೇಸತ್ತು ರೈತ ಆತ್ಮಹತ್ಯೆಯ ನಿರ್ಧಾರ ತೆಗೆದುಕೊಂಡಿದ್ದು, ರೈತ ಸಿದ್ದಪ್ಪ ಪತ್ನಿ, ಪುತ್ರ ಹಾಗೂ ಪುತ್ರಿಯನ್ನ ಅಗಲಿದ್ದಾನೆ. ಈ ಘಟನೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ : ಅಂಗಡಿ ಎಣ್ಣೆ ತಿಂದು ಆರೋಗ್ಯ ಕೆಡಿಸಿಕೊಳ್ಳುವುದಕ್ಕಿಂತ ಈ ಗಾಣದ ಎಣ್ಣೆ ಬಳಸಿ..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here