Download Our App

Follow us

Home » ಜಿಲ್ಲೆ » ಬಾಗಲಕೋಟೆಯಲ್ಲಿ ಎಮ್ಮೆ ಮಾರಾಟಕ್ಕಾಗಿ ಯುವಕರ ಮಧ್ಯೆ ಮಾರಾಮಾರಿ : ಓರ್ವನಿಗೆ ಗಾಯ..!

ಬಾಗಲಕೋಟೆಯಲ್ಲಿ ಎಮ್ಮೆ ಮಾರಾಟಕ್ಕಾಗಿ ಯುವಕರ ಮಧ್ಯೆ ಮಾರಾಮಾರಿ : ಓರ್ವನಿಗೆ ಗಾಯ..!

ಬಾಗಲಕೋಟೆ : ಎಮ್ಮೆ ಮಾರಾಟಕ್ಕಾಗಿ ಯುವಕರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದಿದೆ. ಗಲಾಟೆಯಲ್ಲಿ ಓರ್ವನಿಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬಾಕಿ ಹಣಕ್ಕಾಗಿ ಅವಿನಾಶ್ ಮೇಲೆ ಸೈಫನ್​​ ಸಾಬ ಎಂಬಾತ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಮುಧೋಳ ಪೋಲಿಸ್​​ ಠಾಣೆಗೆ ದೂರು ನೀಡಲು ಕುಟುಂಬಸ್ಥರು ಮುಂದಾಗಿದ್ದಾರೆ. ಮುಧೋಳಕ್ಕೆ SP ಭೇಟಿ ನೀಡಿ, ಹೆಚ್ಚುವರಿ ಪೋಲಿಸರನ್ನು ನಿಯೋಜಿಸಿದ್ದಾರೆ.

ಇದನ್ನೂ ಓದಿ : ಪೊಲೀಸ್​​ ಕಸ್ಟಡಿಯಲ್ಲಿದ್ದ ಆರೋಪಿ ಆದಿಲ್​​ ಸಾ*ವು : ಮೃತನ ಕುಟುಂಬಸ್ಥರಿಂದ ಲಾಕಪ್​ ಡೆತ್​ ಆರೋಪ..!

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here