ಬೆಂಗಳೂರು : ಬೆಂಗಳೂರು ಹೊರವಲಯದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ರಾಜಾನುಕುಂಟೆ ಠಾಣೆ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ದುರಂತ ನಡೆದಿದ್ದು, ಬೆಂಕಿ ದುರಂತಕ್ಕೆ ಇನ್ನು ನಿಖರ ಕಾರಣ ತಿಳಿದುಬಂದಿಲ್ಲ.
ಅಗ್ನಿ ಕಾಣಿಸಿಕೊಂಡ ಕೂಡಲೇ ಜನರು, ಸಿಬ್ಬಂದಿಗಳು ಓಡಿ ಹೊರಬಂದಿದ್ದಾರೆ. ಇಡೀ ಕಟ್ಟಡವನ್ನು ದಟ್ಟ ಹೊಗೆ ಸಂಪೂರ್ಣ ಆವರಿಸಿದ್ದು, ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.
ಇದನ್ನೂ ಓದಿ : ಬಾಗಲಕೋಟೆಯಲ್ಲಿ ಮತದಾನ ಮಾಡಿದ 104 ವರ್ಷದ ಅಜ್ಜಿ..!
Post Views: 330