Download Our App

Follow us

Home » ರಾಜಕೀಯ » ಟೈಮರ್ ಫಿಕ್ಸ್ ಮಾಡಿ ಬಾಂಬ್​ ಬ್ಲಾಸ್ಟ್ ಮಾಡಿಸಿದ್ದಾರೆ : ಸಿಎಂ ಸಿದ್ದರಾಮಯ್ಯ..!

ಟೈಮರ್ ಫಿಕ್ಸ್ ಮಾಡಿ ಬಾಂಬ್​ ಬ್ಲಾಸ್ಟ್ ಮಾಡಿಸಿದ್ದಾರೆ : ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ಬೆಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, ಕೆಫೆಯಲ್ಲಿ ಬಾಂಬ್​ ಬ್ಲಾಸ್ಟ್ ಆಗಿರೋದು ನಿಜ. ಮಾಸ್ಕ್​​, ಕ್ಯಾಪ್​​ ಹಾಕ್ಕೊಂಡು ಬಂದ ವ್ಯಕ್ತಿ ಮೇಲೆ ಶಂಕೆಯಿದೆ, ಟೈಮರ್ ಫಿಕ್ಸ್ ಮಾಡಿ ಬ್ಲಾಸ್ಟ್ ಮಾಡಿಸಿದ್ದಾರೆ. ಯಾರೇ ಮಾಡಿದ್ರೂ ಪೊಲೀಸರು ಪತ್ತೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ನಾನೂ ಇವತ್ತು ಸ್ಪೋಟ ಸ್ಥಳಕ್ಕೆ, ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸುವೆ. ಇದು ಸಂಘಟನೆಯ ಕೆಲಸವೋ..ಇಲ್ಲವೋ ಗೊತ್ತಿಲ್ಲ, ನಮ್ಮ ಪೊಲೀಸರು ತುಂಬಾ ಸೀರಿಯಸ್​ ಆಗಿ ತನಿಖೆ ಮಾಡ್ತಾರೆ ಎಂದಿದ್ದಾರೆ.

ಬಿಜೆಪಿ ಈ ವಿಷಯದಲ್ಲಿ ರಾಜಕಾರಣ ಮಾಡಬಾರದು, ಮಂಗಳೂರು ಬಾಂಬ್ ಬ್ಲಾಸ್ಟ್​ಗೂ, ಬೆಂಗಳೂರು ಬ್ಲಾಸ್ಟ್​ಗೂ ಸಂಬಂಧ ಇಲ್ಲ. ತನಿಖೆಯಲ್ಲಿ ಏನ್​​ ವರದಿ ಬರುತ್ತದೆ ನೋಡಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ FIR ದಾಖಲು..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here