Download Our App

Follow us

Home » ರಾಜಕೀಯ » ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಉತ್ತರ ಕನ್ನಡ ಟಿಕೆಟ್..

ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಉತ್ತರ ಕನ್ನಡ ಟಿಕೆಟ್..

ಉತ್ತರ ಕನ್ನಡಕ್ಕೆ ಈ ಬಾರಿ ಬಿಜೆಪಿ ಕ್ಯಾಂಡಿಡೇಟ್ ಚೇಂಜ್ ಆಗಲಿದ್ದು, ಅತ್ಯಂತ ಹಿರಿಯ ಅನುಭವಿ ರಾಜಕಾರಣಿಗೆ ಉತ್ತರ ಕನ್ನಡದ ಟಿಕೆಟ್ ಸಿಗಲಿದೆ. ಮಾಜಿ ಸ್ಪೀಕರ್, ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಬಿಜೆಪಿ ಟಿಕೆಟ್ ಸಿಗಲಿದೆ. ಕಾಗೇರಿ ಗುಡ್ ಮ್ಯಾನ್ ಎಂದೇ ರಾಜಕೀಯದಲ್ಲಿ ಖ್ಯಾತಿ ಪಡೆದಿದ್ದಾರೆ.

ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ನಿರಂತರ ಪ್ರಯತ್ನ: ಸ್ಪೀಕರ್ ಕಾಗೇರಿ- Kannada Prabha

ವಿಶ್ವೇಶ್ವರ ಹೆಗಡೆ ಕಾಗೇರಿಯವರು ಜಿಲ್ಲಾ ರಾಜಕಾರಣದಲ್ಲಿ ಪ್ರಭಾವಿಯಾಗಿದ್ದಾರೆ. ಪ್ರಬಲ ಬ್ರಾಹ್ಮಣ ಸಮುದಾಯದವರಾದ್ರು ಎಲ್ಲರೊಂದಿಗೆ ಸ್ನೇಹ ಪರತೆ, ಎಲ್ಲಾ ಜಾತಿ ಸಮುದಾಯದೊಂದಿಗೆ ಬೆರೆಯುವ ಗುಣವುಳ್ಳ ನಾಯಕರಾಗಿದ್ದಾರೆ. ಆರು ಬಾರಿ ಸತತವಾಗಿ ಅಸೆಂಬ್ಲಿಗೆ ಗೆದ್ದಿದ್ದಾರೆ. ಈ ಬಾರಿ ಕೇಂದ್ರಕ್ಕೆ ಕರೆಸಿಕೊಳ್ಳಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ.

ಕಾಗೇರಿ ಸ್ಪರ್ಧಿಸಿದರೆ ಜಿಲ್ಲೆಯ ಎಲ್ಲಾ ಮುಖಂಡರು ಒಪ್ಪಿಕೊಳ್ಳುತ್ತಾರೆ, ಗುಡ್ ಮ್ಯಾನ್ ಕಾಗೇರಿಗೆ ಯಾವುದೇ ವಿವಾದ, ಯಾರ ಅಪಸ್ವರ ಇಲ್ಲ.
ಕಾಗೇರಿಯವರು RSS ವಲಯದಲ್ಲೂ ಅತ್ಯಂತ ನಿಕಟ ಸಂಪರ್ಕ ಹೊಂದಿದ್ದಾರೆ.  ಹೀಗಾಗಿ ಬಿಜೆಪಿ ಹೈಕಮಾಂಡ್ ಕಾಗೇರಿಗೆ ಸ್ಪರ್ಧಿಸಲು ರೆಡಿಯಾಗಿ ಎಂದಿದ್ದಾರೆ. ಈ ಬಗ್ಗೆ ಬಿಟಿವಿಗೆ ಬಿಜೆಪಿ ಉನ್ನತ ಮೂಲಗಳಿಂದ ಮಾಹಿತಿ ದೊರಕಿದೆ.

ಇದನ್ನೂ ಓದಿ : ಇಂದು ಸರ್ಕಾರದ 5ನೇ ಗ್ಯಾರಂಟಿ ಯುವನಿಧಿಗೆ ಚಾಲನೆ..

Leave a Comment

DG Ad

RELATED LATEST NEWS

Top Headlines

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

ಪ್ಯಾರಿಸ್ : ಪ್ಯಾರಾಲಿಂಪಿಕ್ಸ್​ನಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಎಫ್​41 ಸ್ಪರ್ಧೆಯಲ್ಲಿ ಭಾರತದ ಜಾವೆಲಿನ್ ಎಸೆತಗಾರ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್‌ ದೂರಕ್ಕೆ

Live Cricket

Add Your Heading Text Here