Download Our App

Follow us

Home » ರಾಜಕೀಯ » ರಾಜ್ಯಪಾಲರಿಗೆ ಆ ದೇವರು ಒಳ್ಳೆಯ ಬುದ್ದಿ ಕೊಡಲಿ – ಡಿಸಿಎಂ ಡಿಕೆಶಿ..!

ರಾಜ್ಯಪಾಲರಿಗೆ ಆ ದೇವರು ಒಳ್ಳೆಯ ಬುದ್ದಿ ಕೊಡಲಿ – ಡಿಸಿಎಂ ಡಿಕೆಶಿ..!

ಬೆಂಗಳೂರು : ರಾಜ್ಯದಲ್ಲಿ ರಾಜಭವನದ ದುರುಪಯೋಗ ಆಗ್ತಿದೆ. ಬಿಜೆಪಿ ಶಾಸಕರು ಹೇಳಿದ ತಕ್ಷಣ ಎಲ್ಲಾ ವಾಪಸ್​ ಕಳಿಸ್ತಾರೆ. ರಾಜ್ಯಪಾಲರು ಏಕಾಏಕಿ 15 ಬಿಲ್​ ವಾಪಸ್​ ಕಳಿಸಿದ್ದಾರೆ. ರಾಜ್ಯಪಾಲರಿಗೆ ಆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿಕೆ ನೀಡಿದ್ದಾರೆ.

ದೆಹಲಿಗೆ ತೆರಳೋ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ ಅವರು, ಏನಾದ್ರು ಇದ್ರೆ ಕ್ಲಾರಿಫಿಕೇಷನ್ ಕೇಳಬಹುದಿತ್ತು. ಎಲ್ಲಾ ಬಿಲ್​ಗಳನ್ನು ತಡೆಯೋದಾದ್ರೆ ಸರ್ಕಾರ ಯಾಕೆ ಬೇಕು ಎಂದು ಪ್ರಶ್ನಿಸಿದ್ದಾರೆ.

ಇನ್ನು ಸರ್ಕಾರ ಬೀಳಿಸುವ ಯಾವುದೇ ಪ್ರಯತ್ನಗಳು ಫಲಿಸೋದಿಲ್ಲ. ನಾವೂ ಸುಮ್ಮನೆ ಕುಳಿತುಕೊಂಡಿಲ್ಲ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ. ಯಾರು ಏನ್​ ಪ್ರಯತ್ನ ಮಾಡಿದ್ರೂ ಏನೂ ಆಗಲ್ಲ ಎಂದು  ದೆಹಲಿಗೆ ತೆರಳೋ ಮುನ್ನ ಡಿಸಿಎಂ ಡಿಕೆಶಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯನವರ ಹೆಣೆಬರಹ ನಿರ್ಧರಿಸುವ ನೂರಾರು ಪುರಾಣಗಳು ನನ್ನಲ್ಲಿವೆ – ಸಿದ್ದುಗೆ ಹೆಚ್​ಡಿಕೆ ಗುದ್ದು..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here