Download Our App

Follow us

Home » ರಾಜಕೀಯ » ಮುನಿರತ್ನರನ್ನ ಸರ್ಕಾರ ಟಾರ್ಗೆಟ್ ಮಾಡ್ತಿದೆ ಅಂತ ಅನ್ನಿಸುತ್ತಿದೆ – ನಿಖಿಲ್​ ಕುಮಾರಸ್ವಾಮಿ..!

ಮುನಿರತ್ನರನ್ನ ಸರ್ಕಾರ ಟಾರ್ಗೆಟ್ ಮಾಡ್ತಿದೆ ಅಂತ ಅನ್ನಿಸುತ್ತಿದೆ – ನಿಖಿಲ್​ ಕುಮಾರಸ್ವಾಮಿ..!

ಬೆಂಗಳೂರು : ಕಾನೂನಿಗಿಂತ ಯಾರು ದೊಡ್ಡವರು ಇಲ್ಲ. ನೆಲದ ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ಮುನಿರತ್ನ ಕೇಸ್ ತನಿಖೆ ಆಗ್ತಿದೆ.. ಮಾತಾಡೋದು ಸರಿಯಲ್ಲ ಎಂದು ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ತಿಳಿಸಿದ್ದಾರೆ.

ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣದಲ್ಲಿ ಬೇಲ್ ಪಡೆದು ಜೈಲಿನಿಂದ ಹೊರ ಬಂದಿದ್ದ ಶಾಸಕ ಮುನಿರತ್ನ ಇದೀಗ ರೇಪ್‌ ಕೇಸ್‌ನಲ್ಲಿ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವರು ಹೇಳಿಕೆ ನೀಡುತ್ತಿದ್ದಾರೆ.

ಇದೀಗ ಈ ಬಗ್ಗೆ ಬೆಂಗಳೂರಿನಲ್ಲಿ ನಿಖಿಲ್​ ಕುಮಾರಸ್ವಾಮಿ ಮಾತನಾಡಿ, ಮುನಿರತ್ನ ಅವ್ರ ವಿಚಾರದಲ್ಲಿ FSL ವರದಿ ಬರಬೇಕು.  ಅವದ ಧ್ವನಿಯೋ ಅಲ್ಲವೋ ಅಂತ ಸತ್ಯ ಹೊರಗೆ ಬರಬೇಕು. ಮುನಿರತ್ನರನ್ನ ಸರ್ಕಾರ ಟಾರ್ಗೆಟ್ ಮಾಡ್ತಿದೆ ಅಂತ ಅನ್ನಿಸುತ್ತಿದೆ ಎಂದು ಬೆಂಗಳೂರಿನಲ್ಲಿ ನಿಖಿಲ್​ ಕುಮಾರಸ್ವಾಮಿ ತಿಳಿಸಿದ್ದಾರೆ.

ಇದನ್ನೂ ಓದಿ : 102 ದಿನದ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ದರ್ಶನ್​..!

Leave a Comment

DG Ad

RELATED LATEST NEWS

Top Headlines

ಯುವತಿಯನ್ನ ಕತ್ತರಿಸಿ, ಮೃತದೇಹ ಫ್ರಿಡ್ಜ್‌ನಲ್ಲಿಟ್ಟ ಹಂತಕ – ಭೀಕರ ಕೃತ್ಯದಿಂದ ಬೆಚ್ಚಿಬಿದ್ದ ಬೆಂಗಳೂರು..!

ಬೆಂಗಳೂರು: ಕಳೆದೆರಡು ವರ್ಷಗಳ ಹಿಂದೆ ಶ್ರದ್ಧಾ ವಾಕರ್ ಎಂಬ ಯುವತಿಯ ಬರ್ಬರ ಹತ್ಯೆಯಿಂದ ಇಡೀ ದೇಶವೇ ಬೆಚ್ಚಿಬಿದ್ದಿತ್ತು. ಇದೀಗ ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ

Live Cricket

Add Your Heading Text Here