Download Our App

Follow us

Home » ರಾಷ್ಟ್ರೀಯ » ಜೈಲಿನಿಂದ ಹೊರಬಂದ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ಗೆ ಭರ್ಜರಿ ಸ್ವಾಗತ..!

ಜೈಲಿನಿಂದ ಹೊರಬಂದ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ಗೆ ಭರ್ಜರಿ ಸ್ವಾಗತ..!

ದೆಹಲಿ : ಐವತ್ತು ದಿನದ ಬಳಿಕ ಜೈಲಿನಿಂದ ವಾಪಸ್ ಆಗಿರುವ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ಗೆ ಭರ್ಜರಿ ಸ್ವಾಗತ ಸಿಕ್ಕಿದೆ. ದೆಹಲಿಯ ಅರವಿಂದ್​ ಕೇಜ್ರಿವಾಲ್​​​ ಮನೆಯನ್ನು ಹೂವಿನಿಂದ ಸಿಂಗಾರ ಮಾಡಿದ್ದು, ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿದ್ದರು. ಪಟಾಕಿ ಸಿಡಿಸಿ, ಜೈಕಾರ ಕೂಗಿದ್ರು.

ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್​​​ ನ್ಯಾಯಾಂಗ ಬಂಧನದಲ್ಲಿದ್ದರು. ನಿನ್ನೆ ಎಲೆಕ್ಷನ್​​​ ಪ್ರಚಾರದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ ಸುಪ್ರೀಂಕೋರ್ಟ್​ 21 ದಿನಗಳ ಮಧ್ಯಂತರ ಬೇಲ್​​ ನೀಡಿತ್ತು. ಜೂನ್​​2ರ ನಂತರ ಕೋರ್ಟ್​ ಮುಂದೆ ಸರೆಂಡರ್​ ಆಗುವಂತೆ ಕೋರ್ಟ್​ ಸೂಚಿಸಿದೆ.

ಜೈಲಿನಿಂದ ಹೊರಬಂದ ನಂತರ ಕೇಜ್ರಿವಾಲ್ ಮಾತನಾಡಿ, ಸರ್ವಾಧಿಕಾರದಿಂದ ದೇಶವನ್ನು ರಕ್ಷಿಸಲು ನಾವು ಒಟ್ಟಾಗಿ ಕೆಲಸ ಮಾಡಬೇಕು. ನಾನು ಸರ್ವಾಧಿಕಾರದ ವಿರುದ್ಧ ನನ್ನ ಸಂಪೂರ್ಣ ಶಕ್ತಿಯಿಂದ ಹೋರಾಡುತ್ತಿದ್ದೇನೆ. ಆದರೆ 140 ಕೋಟಿ ಭಾರತೀಯರು ಸಹ ಹೋರಾಡಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಅಕ್ಷಯ ತೃತೀಯಕ್ಕೆ ಈ ಬಾರಿಯೂ ಭರ್ಜರಿ ಗೋಲ್ಡ್ ಸೇಲ್​​​ : ರಾಜ್ಯದಲ್ಲಿ 2050 ಕೆ.ಜಿ ಚಿನ್ನ ಮಾರಾಟ..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here