Download Our App

Follow us

Home » ರಾಜಕೀಯ » ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪ್ರಕರಣ ಬೇಲೆಬಲ್ ಅಫೆನ್ಸ್ ಅಲ್ಲ : ಸಿಎಂ ಸಿದ್ದರಾಮಯ್ಯ..!

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪ್ರಕರಣ ಬೇಲೆಬಲ್ ಅಫೆನ್ಸ್ ಅಲ್ಲ : ಸಿಎಂ ಸಿದ್ದರಾಮಯ್ಯ..!

ಮಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಎಂಎಲ್‌ಎ ಅಂತಾ ಬಿಟ್ಟು ಬಿಡೋಕೆ ಆಗುತ್ತಾ? ಎಂಎಲ್​​ಎ ಆದ್ರೆ ಪೊಲೀಸ್ ಮೇಲೆ ಗಲಾಟೆ ಮಾಡಬಹುದಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಕಾಂಗ್ರೆಸ್ ನ ಒತ್ತಡ ಅಂದರೆ ಏನು? ಕಾನೂನು ಎಲ್ಲರಿಗೂ ಒಂದೇ ಅಲ್ವೇನ್ರೀ? ಹರೀಶ್ ಪೂಂಜಾ ಅವರ ವಿರುದ್ಧ 353 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಶಾಸಕ ಹರೀಶ್​​ ಪೂಂಜಾ ಮೇಲೆ ಎರಡು FIR ಇದೆ. ಇದು ನಾನ್ ಬೇಲೆಬಲ್ ಅಫೆನ್ಸ್ ಇದೆ. ಈ ಪ್ರಕರಣ ಬೇಲೆಬಲ್ ಅಫೆನ್ಸ್ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ : ವರ್ಷ ಕಳೆದರೂ ಮಂಜೂರಾಗದ ಪ್ರಧಾನಿ ಮೋದಿ ವಾಸ್ತವ್ಯವಿದ್ದ ಹೋಟೆಲ್ ಬಿಲ್ : ಕಾನೂನು ಕ್ರಮಕ್ಕೆ ಮುಂದಾದ ಹೋಟೆಲ್ ಮ್ಯಾನೇಜ್ಮೆಂಟ್..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here