Download Our App

Follow us

Home » ಜಿಲ್ಲೆ » ಹಾಸನ : ಮೀನು ಹಿಡಿಯಲು ಹೋದ ನಾಲ್ವರು ಬಾಲಕರು ನೀರುಪಾಲು..!

ಹಾಸನ : ಮೀನು ಹಿಡಿಯಲು ಹೋದ ನಾಲ್ವರು ಬಾಲಕರು ನೀರುಪಾಲು..!

ಹಾಸನ : ಹಾಸನದಲ್ಲಿ ಮೀನು ಹಿಡಿಯಲು ಹೋದ ನಾಲ್ವರು ಬಾಲಕರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಆಲೂರು ತಾಲ್ಲೂಕಿನ ಕದಾಳು ಸಮೀಪದ ಮುತ್ತಿಗೆಯಲ್ಲಿ ನಡೆದಿದೆ. 13 ವರ್ಷದ ಜೀವನ್, 11 ವರ್ಷದ ಸಾತ್ವಿಕ್​​, 12ವರ್ಷದ ವಿಶ್ವ ಮತ್ತು ಪೃಥ್ವಿ ಸಾವನ್ನಪ್ಪಿದ್ದ ಬಾಲಕರು.

ಶಾಲೆಗೆ ರಜೆ ಇರುವುದರಿಂದ ನಾಲ್ವರು ಬಾಲಕರು  ಮೀನು ಹಿಡಿಯಲು ಹೋಗಿದ್ದರು. ಈ ವೇಳೆ ಒಬ್ಬರನ್ನೊಬ್ಬರು ರಕ್ಷಿಸುವ ಭರದಲ್ಲಿ ಭೀಕರ ದುರಂತ ಸಂಭವಿಸಿದೆ. ಇನ್ನು ಬಾಲಕರ ಶವಗಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಸ್ಟಾರ್ ಸುವರ್ಣದಲ್ಲಿ ಬರ್ತಿದೆ ಬ್ರ್ಯಾಂಡ್ ನ್ಯೂ ಸೆಲೆಬ್ರಿಟಿ ಗೇಮ್ ಶೋ ‘Huu ಅಂತೀಯಾ…Uhuu ಅಂತೀಯಾ’..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here