Download Our App

Follow us

Home » ರಾಜಕೀಯ » ಅಮಿತ್ ಶಾ ಭೇಟಿ ಬೆನ್ನಲ್ಲೇ ಮಹತ್ವದ ಸಭೆ ಕರೆದ ಹೆಚ್​ಡಿಕೆ..!

ಅಮಿತ್ ಶಾ ಭೇಟಿ ಬೆನ್ನಲ್ಲೇ ಮಹತ್ವದ ಸಭೆ ಕರೆದ ಹೆಚ್​ಡಿಕೆ..!

ಬೆಂಗಳೂರು : ಅಮಿತ್ ಶಾ ಭೇಟಿ ಬೆನ್ನಲ್ಲೇ ಇಂದು ಹೆಚ್​ಡಿಕೆ ಜೆಡಿಎಸ್ ನಾಯಕರ ಮಹತ್ವದ ಸಭೆ ಕೆರದಿದ್ದು, ಬೆಳಗ್ಗೆ 10.30ಕ್ಕೆ ಜೆಪಿ ಭವನದಲ್ಲಿ ಮಹತ್ವದ ಮೀಟಿಂಗ್ ನಡೆಯಲಿದೆ. ಮಾಜಿ ಶಾಸಕರು, MLCಗಳು, ಮಾಜಿ ಸಚಿವರು, ಪದಾಧಿಕಾರಿಗಳಿಗೆ ಆಹ್ವಾನ ನೀಡಲಾಗಿದ್ದು, ಲೋಕಸಭಾ ಚುನಾವಣಾ ಸಿದ್ಧತೆ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

ಸಭೆಯಲ್ಲಿ ಚುನಾವಣಾ ತಂತ್ರ ಹಾಗೂ ಪ್ರಚಾರ ರೂಪುರೇಷೆ ಬಗ್ಗೆ ಮಾತುಕತೆ ನಡೆಯಲಿದ್ದು, ಕುಮಾರಸ್ವಾಮಿಯವರು ಕಮಲ-ದಳ ನಾಯಕರು ಒಟ್ಟಾಗಿ ಪ್ರಚಾರ ಮಾಡಲು ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಬೆಂಗಳೂರಿನ ಎಲ್ಲಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಲು ದಳಪತಿ ಕಸರತ್ತು ನಡೆಸಲಿದ್ದಾರೆ.

ಇದನ್ನೂ ಓದಿ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ಧ FIR ದಾಖಲು..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರು : ನಗರದಲ್ಲಿ ಸೆ.6ರ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್(32) ಅಪಘಾತದಲ್ಲಿ ಮೃತನಾದ

Live Cricket

Add Your Heading Text Here