Download Our App

Follow us

Home » ಜಿಲ್ಲೆ » ಕೋಲಾರ : ಕಲ್ಲುಗಣಿಗಾರಿಕೆ ವೇಳೆ ಹಿಟಾಚಿ ಮೇಲೆ ಉರುಳಿಬಿದ್ದ ಕಲ್ಲು ಬಂಡೆ – ಡ್ರೈವರ್ ಸ್ಥಳದಲ್ಲೇ ಸಾ*ವು..!

ಕೋಲಾರ : ಕಲ್ಲುಗಣಿಗಾರಿಕೆ ವೇಳೆ ಹಿಟಾಚಿ ಮೇಲೆ ಉರುಳಿಬಿದ್ದ ಕಲ್ಲು ಬಂಡೆ – ಡ್ರೈವರ್ ಸ್ಥಳದಲ್ಲೇ ಸಾ*ವು..!

ಕೋಲಾರ : ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಕಲ್ಲುಗಣಿಗಾರಿಕೆ ಮಾಡ್ತಿದ್ದ ಇಟಾಚಿ ಮೇಲೆ ಕಲ್ಲು ಬಂಡೆ ಬಿದ್ದು ಡ್ರೈವರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಂಗಾರಪೇಟೆ ತಾಲ್ಲೂಕು ಕ್ಯಾಸಂಬಳ್ಳಿ ಗ್ರಾಮದ ಪ್ರವೀಣ್​ ಮೃತ ದುರ್ದೈವಿ.

ಹಳೇಪಾಳ್ಯ ಮಂಜುನಾಥ್ ಎಂಬುವರಿಗೆ ಮಂಜೂರಾಗಿದ್ದ ಕಲ್ಲು ಗಣಿ ಪ್ರದೇಶದಲ್ಲಿ ಕಲ್ಲುಗಣಿಗಾರಿಕೆ ವೇಳೆ ಇಟಾಚಿ ಡ್ರೈವರ್ ​ ಸಾವನಪ್ಪಿದ್ದಾರೆ. ಮೃತ ಪ್ರವೀಣ್ ಬಂಗಾರಪೇಟೆ ತಾಲ್ಲೂಕು ಕ್ಯಾಸಂಬಳ್ಳಿ ಗ್ರಾಮದವರಾಗಿದ್ದು ಘಟನೆ ನಡೆದ ಸ್ಥಳಕ್ಕೆ ಮಾಸ್ತಿ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ದರ್ಶನ್ ಅರೆಸ್ಟ್ ಬಗ್ಗೆ ನಟಿ ರಚಿತಾ ರಾಮ್ ಏನಂದ್ರು ಗೊತ್ತಾ?

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here