Download Our App

Follow us

Home » ರಾಜಕೀಯ » SC-ST ಮೀಸಲು ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಹೆಚ್​.ಎಂ ರೇವಣ್ಣ ತಿರುಗೇಟು..!

SC-ST ಮೀಸಲು ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಹೆಚ್​.ಎಂ ರೇವಣ್ಣ ತಿರುಗೇಟು..!

ಬೆಂಗಳೂರು : SC-ST ಮೀಸಲು ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್​.ಎಂ ರೇವಣ್ಣ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಹೆಚ್​.ಎಂ ರೇವಣ್ಣ ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಪ್ರಚಾರಕ್ಕಾಗಿ ಮಾತನಾಡುತ್ತಿದ್ದಾರೆ. ಬಿಜೆಪಿ ಅವಧಿಯಲ್ಲಿ SC-ST ಹಣವನ್ನು ಖರ್ಚು ಮಾಡಲೇ ಇಲ್ಲ. ಅವರಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಏನಿದೆ ಅಂತಾ ಪ್ರಶ್ನಿಸಿದ್ದಾರೆ.

SC-ST ಸಮುದಾಯದವರಿಗೆ ರಸ್ತೆ ಸೇರಿದಂತೆ ಹಲವು ಸೌಲಭ್ಯಗಳು ಸಿಕ್ತಿವೆ. ಆ ಸಮುದಾಯದವರಿಗೇ ಹಣ ಬಳಕೆ ಆಗಿದ್ದು, ಫಲಾನುಭವಿಗಳಿದ್ದಾರೆ ಹಾಗಾಗಿ ಆ ಹಣ ಉಪಯೋಗಿಸಿದ್ರೆ ತಪ್ಪೇನು.  ಇನ್ನೂ ಶಕ್ತಿ ಯೋಜನೆಯಲ್ಲಿ ಹೆಣ್ಣು ಮಕ್ಕಳು ಬಸ್​ನಲ್ಲಿ ಓಡಾಡುತ್ತಿಲ್ಲವೇ. ನಾವು ಆ ಸಮುದಾಯದ ಏಳಿಗೆಗೆ ಹಣ ಖರ್ಚು ಮಾಡಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ : ಕೋಲಾರ : ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ..! 

Leave a Comment

DG Ad

RELATED LATEST NEWS

Top Headlines

JDS ಸೇರಿದ ನಂತರ ಬಿಜೆಪಿ ವಾತಾವರಣ ಕೆಟ್ಟಿದೆ – ಕಾಂಗ್ರೆಸ್ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ..!

ಬೆಂಗಳೂರು : ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರುತ್ತಿದ್ದು, ಎನ್‌ಡಿಎ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳಿಗೆ ಸಡ್ಡು ಹೊಡೆದಿದ್ದಾರೆ. ಇಂದು ಬಿಜೆಪಿ ಪಕ್ಷದ

Live Cricket

Add Your Heading Text Here