ಕಲಬುರಗಿ : ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲಬುರಗಿಯ ಆಳಂದ ಪಟ್ಟಣದ ಮಿನಿ ವಿಧಾನಸೌಧ ಮುಂಭಾಗದಲ್ಲಿ ಘಟನೆ ನಡೆದಿದೆ.
ಸಿದ್ದಲಿಂಗಯ್ಯ ಹಿರೇಮಠ (40) ಸಂಕೇತ (7) ಮೃತ ದುರ್ದೈವಿಗಳು. ಇನ್ನು ಘಟನೆಯಲ್ಲಿ ನಾಗಮ್ಮ ಹಿರೇಮಠ , ಅಂಕಿತಾ ಹಿರೇಮಠ ಎಂಬವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ : ನಾನೂ ರಾಮಮಂದಿರಕ್ಕೆ ಹೋಗ್ತೇನೆ.. ಆದ್ರೆ ಜ.22ಕ್ಕೆ ಹೋಗಲ್ಲ, ಪುರುಸೊತ್ತು ಸಿಕ್ದಾಗ ಹೋಗ್ತೇನೆ : ಸಿಎಂ ಸಿದ್ದರಾಮಯ್ಯ..!
Post Views: 601