ದಾಸರಹಳ್ಳಿ : ಪರಿಷತ್ ಚುನಾವಣೆ ಹಾಗೂ ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಜೂನ್ 1ರಿಂದ 6ರವರೆಗೆ ಮದ್ಯ ಮಾರಟ ನಿಷೇಧಿಸಲಾಗಿದೆ.
ಚುನಾವಣೆ ನೀತಿ ಸಂಹಿತೆ ಜಾರಿ ಇದ್ದರೂ ಸಹ, ಅದನ್ನೂ ಮೀರಿ ಕಾಳಸಂತೆಯಲ್ಲಿ ಅಕ್ರಮವಾಗಿ ಮದ್ಯ ಮಾರಟ ಮಾಡುತ್ತಿರುವ ಘಟನೆ ನಗರದ ದೊಡ್ಡಬಿದರುಕಲ್ಲು ವಾರ್ಡಿನ ಮಾರುತಿ ನಗರದಲ್ಲಿ ಜರುಗಿದೆ.
ರಜತಾದ್ರಿ ಬಾರ್ನಲ್ಲಿ ಅಕ್ರಮವಾಗಿ ಎರಡರಷ್ಟು ಹಣ ಪಡೆದು ಎಣ್ಣೆ ಮಾರಾಟ ಮಾಡಲಾಗುತ್ತಿದೆಯಾದರೂ ಅಬಾಕಾರಿ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಅಧಿಕಾರಿಗಳ ನಿರ್ಲ್ಯಕ್ಷಕ್ಕೆ ಹಲವರು ಆಕ್ರೋಶ ಹೊರಹಾಕುತ್ತಿದ್ದಾರೆ.
ಇದನ್ನೂ ಓದಿ : ನೈಋತ್ಯ ಮಾನ್ಸೂನ್ ಎಫೆಕ್ಟ್ : ಬಿರುಗಾಳಿ ಮಳೆ ಹೊಡೆತಕ್ಕೆ ಬೆಚ್ಚಿಬಿದ್ದ ಬೆಂಗಳೂರು – 200ಕ್ಕೂ ಹೆಚ್ಚು ಮರಗಳು ಧರೆಗೆ..!
Post Views: 133