Download Our App

Follow us

Home » ಅಪರಾಧ » ಕಲಬುರಗಿ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ..!

ಕಲಬುರಗಿ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ..!

ಕಲಬುರಗಿ : ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರ ಹೊರವಲಯದ ಶಹಬಾದ್ ರಸ್ತೆಯ ಡಾಮಿನೆಂಟ್ ಧಾಭಾ ಹಿಂಬದಿ ನಡೆದಿದೆ. ಬೊಮ್ಮನಹಳ್ಳಿ ಗ್ರಾಮದ ಪ್ರವೀಣ್ ಬಿರಾದಾರ್ (24) ಕೊಲೆಯಾದ ವ್ಯಕ್ತಿ.

ಹಳೆ ವೈಷಮ್ಯದ ಹಿನ್ನೆಲೆ ದುಷ್ಕರ್ಮಿಗಳು ಎಣ್ಣೆ ಪಾರ್ಟಿ ಮುಗಿದ ಬಳಿಕ ಪ್ರವೀಣ್​ನನ್ನು ಕೊಚ್ಚಿ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಸಿಟಿ ಪೊಲೀಸ್​ ಕಮಿಷನರ್​ ಚೇತನ್​,ಡಿಸಿಪಿ ಕನ್ನಿಕ ಸಿಕ್ರಿವಾಲ್​ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡದಿಂದಲೂ ಘಟನಾ ಸ್ಥಳವನ್ನು ಪರಿಶೀಲನೆ ಮಾಡಿದ್ದಾರೆ. ಇನ್ನು ಈ ಬಗ್ಗೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ವಿಜಯಪುರ : ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ..!

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here