Download Our App

Follow us

Home » ಸಿನಿಮಾ » ವೇದಿಕೆ ಏರುತ್ತಿದ್ದಂತೆ ನಗುವಿನ ಹೊಳೆ ಹರಿಸಿದ ಕಿಚ್ಚ ಸುದೀಪ್..!

ವೇದಿಕೆ ಏರುತ್ತಿದ್ದಂತೆ ನಗುವಿನ ಹೊಳೆ ಹರಿಸಿದ ಕಿಚ್ಚ ಸುದೀಪ್..!

ಕನ್ನಡ ಚಲನಚಿತ್ರ ಕಲಾವಿದರು, ತಂತ್ರಜ್ಞರು, ಕಿರುತೆರೆ ಕಲಾವಿದರು ಹಾಗೂ ಮಾಧ್ಯಮದವರು ಒಟ್ಟಾಗಿ ಪಾಲ್ಗೊಳ್ಳುವ ಬ್ಯಾಡ್ಮಿಂಟನ್ ಕಪ್​​ ಟೂರ್ನಿಗೆ ಚಾಲನೆ ಸಿಕ್ಕಿದೆ. ಕಿಚ್ಚ ಸುದೀಪ್ ಅವರು ಸ್ಯಾಂಡಲ್​ವುಡ್​ನ ಅನೇಕ ಕಾರ್ಯಕ್ರಮಗಳಿಗೆ ತೆರಳಿ ಬೆಂಬಲ ಸೂಚಿಸುತ್ತಾರೆ. ಇದೀಗ ‘ಸ್ಯಾಂಡಲ್​ವುಡ್​ ಕಪ್ ಬ್ಯಾಡ್ಮಿಂಟನ್ ಟೂರ್ನಮೆಂಟ್’ಗೂ ಬೆಂಬಲವಾಗಿ ಸೂಚಿಸಿದ್ದಾರೆ.

ಜೆರ್ಸಿ ಅನಾವರಣ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಇನ್ನು ಕಿಚ್ಚ ಸುದೀಪ್ ಇದ್ದಲ್ಲಿ ಹಾಸ್ಯಕ್ಕೆ ಕೊರತೆ ಏನಿಲ್ಲ ಎಂಬುದಕ್ಕೆ ಜೆರ್ಸಿ ಅನಾವರಣ ವೇಳೆ ಒಂದು ಘಟನೆ ನಡೆದಿದೆ.

ಜೆರ್ಸಿ ಅನಾವರಣ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕಿಚ್ಚ ಸುದೀಪ್​​ ಅವರು ವೇದಿಕೆ ಏರುತ್ತಿದ್ದಂತೆ ಎಲ್ಲರನ್ನೂ ನಗಿಸಿದರು. ಆಗಲೇ ಸಮಯ ಮೀರಿತ್ತು. ಹೀಗಾಗಿ ‘ಎಲ್ಲರ ಗಮನ ಬಾರ್ ಕೌಂಟರ್​ ಮೇಲೆ ಇದೆ’ ಎನ್ನುವ ಮೂಲಕ ಎಲ್ಲರಲ್ಲೂ ನಗು ಉಕ್ಕಿಸಿದರು.

ಇದನ್ನೂ ಓದಿ : 102 ದಿನದ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ದರ್ಶನ್​..!

Leave a Comment

DG Ad

RELATED LATEST NEWS

Top Headlines

ಯುವತಿಯನ್ನ ಕತ್ತರಿಸಿ, ಮೃತದೇಹ ಫ್ರಿಡ್ಜ್‌ನಲ್ಲಿಟ್ಟ ಹಂತಕ – ಭೀಕರ ಕೃತ್ಯದಿಂದ ಬೆಚ್ಚಿಬಿದ್ದ ಬೆಂಗಳೂರು..!

ಬೆಂಗಳೂರು: ಕಳೆದೆರಡು ವರ್ಷಗಳ ಹಿಂದೆ ಶ್ರದ್ಧಾ ವಾಕರ್ ಎಂಬ ಯುವತಿಯ ಬರ್ಬರ ಹತ್ಯೆಯಿಂದ ಇಡೀ ದೇಶವೇ ಬೆಚ್ಚಿಬಿದ್ದಿತ್ತು. ಇದೀಗ ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ

Live Cricket

Add Your Heading Text Here