Download Our App

Follow us

Home » ಅಪರಾಧ » ಸಂತ್ರಸ್ತೆ ಕಿಡ್ನಾಪ್​​ ಪ್ರಕರಣ – ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಪೊಲೀಸರು..!

ಸಂತ್ರಸ್ತೆ ಕಿಡ್ನಾಪ್​​ ಪ್ರಕರಣ – ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಪೊಲೀಸರು..!

ಬೆಂಗಳೂರು : ಕೆ.ಆರ್​​​.ನಗರ ಸಂತ್ರಸ್ತೆ ಕಿಡ್ನಾಪ್​​ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೊಸೂರು ಕೀರ್ತಿ ಎಂಬಾತ ಬಂಧಿತ ಆರೋಪಿ.

ಆರೋಪಿ ಕೀರ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿ ಕೋರ್ಟ್​ ಮುಂದೆ ಹಾಜರು ಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಧೀಶರು ಕೀರ್ತಿಯನ್ನು ನಾಲ್ಕು ದಿನ  ಪೊಲೀಸ್ ಕಸ್ಟಡಿಗೆ  ನೀಡಿದ್ದಾರೆ.

ಸಂತ್ರಸ್ತೆ ಕಿಡ್ನಾಪ್ ಕೇಸ್​​ಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ  ಸತೀಶ್​ ಬಾಬುರನ್ನು ಎಸ್​​ಐಟಿ ಪೊಲೀಸರು ಬಂಧಿಸಿದ್ದರು. ಇದಾದ ಬಳಿಕ  ಸಂತ್ರಸ್ತ ಮಹಿಳೆಯ ಕಿಡ್ನಾಪ್​​ಗೆ ಸಹಕರಿಸಿದ್ದರು ಎಂಬ ಆರೋಪದ ಮೇಲೆ SIT ಅಧಿಕಾರಿಗಳು ಮತ್ತೆ ನಾಲ್ವರನ್ನು ಬಂಧಿಸಿದ್ದರು. ಇನ್ನು ಸಂತ್ರಸ್ತೆ ನೀಡಿರುವ ಹೇಳಿಕೆಯಲ್ಲಿ ಭವಾನಿ ರೇವಣ್ಣರ ಹೆಸರು ಉಲ್ಲೇಖವಿದ್ದ ಕಾರಣ ಭವಾನಿ ಅವರಿಗೂ SIT ನೋಡಿಸ್​​ ನೀಡಿತ್ತು. ಇದೀಗ ಕಿಡ್ನಾಪ್​​ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ .

ಇದನ್ನೂ ಓದಿ : ಮಳೆಗಾಲದ ಆರಂಭದಲ್ಲೇ ಎಚ್ಚೆತ್ತ ಬಿಬಿಎಂಪಿ – ಶಿಥಿಲಾವಸ್ಥೆಯ ಕಟ್ಟಡಗಳ ತೆರವಿಗೆ BBMP ನೋಟಿಸ್..!

Leave a Comment

DG Ad

RELATED LATEST NEWS

Top Headlines

ಸ್ಟಾರ್ ನಿರ್ದೇಶಕ ಎ.ಪಿ ಅರ್ಜುನ್ ವಿರುದ್ಧ ನಡೆಯುತ್ತಿದ್ಯಾ ಪಿತೂರಿ?

ಬೆಂಗಳೂರು : ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಸಿನಿಮಾ ವಿವಾದದಲ್ಲಿ ಸಿಲುಕಿದೆ. ನಿರ್ಮಾಪಕರಿಂದ 2.5 ಕೋಟಿ ರೂಪಾಯಿ ಪಡೆದು ಡಿಜಿಟಲ್ ಟೆರೆನ್ ಸಂಸ್ಥೆ ಗ್ರಾಫಿಕ್ಸ್

Live Cricket

Add Your Heading Text Here